Webdunia - Bharat's app for daily news and videos

Install App

ದ್ರಾವಿಡ್ ಕೋಚ್ ಆದ ಬೆನ್ನಲ್ಲೇ ಟೀಂ ಇಂಡಿಯಾದಲ್ಲಿ ಮಹತ್ವದ ಬದಲಾವಣೆ

Webdunia
ಶುಕ್ರವಾರ, 12 ನವೆಂಬರ್ 2021 (08:55 IST)
ಮುಂಬೈ: ಟೀಂ ಇಂಡಿಯಾ ಕೋಚ್ ಆಗಿ ಹೊಸದಾಗಿ ನೇಮಕಗೊಂಡಿರುವ ರಾಹುಲ್ ದ್ರಾವಿಡ್ ತಂಡ ಕೂಡಿಕೊಳ್ಳುವ ಮೊದಲೇ ಆಟಗಾರರಿಗಿದ್ದ ದೊಡ್ಡ ತಲೆನೋವು ನಿವಾರಿಸಲು ಮುಂದಾಗಿದ್ದಾರೆ.

ಇತ್ತೀಚೆಗೆ ಬಯೋ ಬಬಲ್ ವಾತಾವರಣದಿಂದಾಗಿ ಆಟಗಾರರು ಸಾಕಷ್ಟು ಮಾನಸಿಕವಾಗಿ ಬಳಲುತ್ತಿದ್ದಾರೆ. ಇದು ಪಂದ್ಯದ ಮೇಲೂ ಪರಿಣಾಮ ಬೀರುತ್ತಿದೆ. ಹೀಗಾಗಿ ಆಟಗಾರರ ಕೆಲಸದೊತ್ತಡ ಕಡಿಮೆ ಮಾಡಲು ದ್ರಾವಿಡ್ ಬಿಸಿಸಿಐ ಮುಂದೆ ಹೊಸ ಪ್ರಸ್ತಾಪವಿಟ್ಟಿದ್ದಾರೆ.

ಆಟಗಾರರ ಒತ್ತಡ ಕಡಿಮೆ ಮಾಡಲು ಕೆಲವರಿಗೆ ಆಗಾಗ ವಿಶ್ರಾಂತಿ ನೀಡಿ ರೊಟೇಷನ್ ಪದ್ಧತಿಯಲ್ಲಿ ಆಟಗಾರರನ್ನು ತಂಡಕ್ಕೆ ಆಯ್ಕೆ ಮಾಡುವುದು. ಇದರಿಂದ ಆಟಗಾರರಿಗೆ ಆಗಾಗ ಬ್ರೇಕ್ ಸಿಗುತ್ತದೆ. ಹೊಸದಾಗಿ ಇನ್ನಷ್ಟು ಯುವ ಆಟಗಾರರಿಗೂ ಅವಕಾಶ ಸಿಕ್ಕಂತಾಗುತ್ತದೆ. ಅದರ ಪರಿಣಾಮವೇ ನ್ಯೂಜಿಲೆಂಡ್ ಸರಣಿಗೆ ಪ್ರಮುಖರಿಗೆ ವಿಶ್ರಾಂತಿ ನೀಡಿರುವುದು. ಇನ್ನು ಮುಂದಿನ ದಿನಗಳಲ್ಲಿಯೂ ಇದೇ ರೀತಿ ರೊಟೇಷನ್ ಪದ್ಧತಿ ಜಾರಿಯಲ್ಲಿರಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Video: ಕೆಎಲ್ ರಾಹುಲ್ ಗೆ ಸಂಜೀವ್ ಗೊಯೆಂಕಾ ಜೊತೆ ಆದ ಸಮಸ್ಯೆಗಳೇನು: ಓಪನ್ ಆಗಿ ಹೇಳಿದ ಕ್ರಿಕೆಟಿಗ

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಭಾರತಕ್ಕೆ ಬಿಗ್‌ಶಾಕ್‌: ಟೀಮ್‌ನಿಂದ ಜಸ್‌ಪ್ರೀತ್‌ ಬೂಮ್ರಾ ಔಟ್‌?

ತಿರುಪತಿಯಲ್ಲಿ ಮುಡಿ ಅರ್ಪಿಸಿದ ಹಾರ್ದಿಕ್ ಪಾಂಡ್ಯ, ಸಾಲು ಸಾಲು ಸೋಲು, ಅವಮಾನಗಳ ನಡುವೆ ಕುತೂಹಲ ಮೂಡಿಸಿದ ದೇವಸ್ಥಾನ ಭೇಟಿ

ಕಾಮನ್‌ವೆಲ್ತ್ ಗೇಮ್ಸ್‌ನ ಜಾವೆಲಿನ್‌ನಲ್ಲಿ ಭಾರತಕ್ಕೆ ಡಬಲ್‌ ಪದಕ: ಸೂಪರ್‌ ಸ್ಟಾರ್‌ ನೀರಜ್‌ ಚೋಪ್ರಾಗೆ ಸಿಕ್ಕಿದ್ದೇನು ಗೊತ್ತಾ

ಕಾಮನ್‌ವೆಲ್ತ್‌ ಗೇಮ್ಸ್‌, ಜಾವೆಲಿನ್ ಥ್ರೋ ಅರ್ಹತಾ ಸುತ್ತಿನಲ್ಲಿ ನೀರಜ್ ಚೋಪ್ರಾ ಫೈನಲ್‌

ಮುಂದಿನ ಸುದ್ದಿ
Show comments