Webdunia - Bharat's app for daily news and videos

Install App

ಮತ್ತೆ ಐಪಿಎಲ್ ಕಣಕ್ಕೆ ಮರಳಲಿರುವ ರಾಹುಲ್ ದ್ರಾವಿಡ್, ರವಿಶಾಸ್ತ್ರಿ?!

Webdunia
ಶನಿವಾರ, 2 ಜೂನ್ 2018 (08:50 IST)
ಮುಂಬೈ: ಸುಪ್ರೀಂ ಕೋರ್ಟ್ ನಿಯಮಿತ ಲೋಧಾ ಸಮಿತಿ ನಿಯಮದಿಂದಾಗಿ ಭಾರತ ಎ ತಂಡದ ಕೋಚ್ ರಾಹುಲ್ ದ್ರಾವಿಡ್ ಮತ್ತು ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿಗೆ ಐಪಿಎಲ್ ನಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ.


ಆದರೆ ಇದೀಗ ಸುಪ್ರೀಂಕೋರ್ಟ್ ನಿಯಮಿತ ಆಡಳಿತ ಮಂಡಳಿಯೇ ಇವರಿಬ್ಬರೂ ಮತ್ತೆ ಐಪಿಎಲ್ ಕಣಕ್ಕೆ ಮರಳಲು ಅವಕಾಶ ನೀಡುವಂತಹ ನಿಯಮ ತಿದ್ದುಪಡಿಗೆ ಚಿಂತನೆ ನಡೆಸಿದೆ.

ಆಡಳಿತ ಮಂಡಳಿ ಈ ಇಬ್ಬರೂ ಕೋಚ್ ಗಳು ಐಪಿಎಲ್ ಗೆ ಮರಳುವುದಕ್ಕೆ ಬೆಂಬಲ ಸೂಚಿಸಿದೆ. ಹೀಗಾದರೆ ರಾಹುಲ್ ದ್ರಾವಿಡ್ ಮತ್ತು ರವಿಶಾಸ್ತ್ರಿಗೆ ಮತ್ತೆ ಐಪಿಎಲ್ ಗೆ ಮರಳಲು ಸಾಧ್ಯವಾಗುತ್ತದೆ. ಈಗಿನ ನಿಯಮದ ಪ್ರಕಾರ ರಾಷ್ಟ್ರೀಯ ತಂಡದ ಕೋಚ್ ಆಗಿರುವವರು ಐಪಿಎಲ್ ನಲ್ಲಿ ಮೆಂಟರ್ ಅಥವಾ ಕೋಚ್ ಹುದ್ದೆ ನಿಭಾಯಿಸುವಂತಿಲ್ಲ ಎಂದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ವಿರಾಟ್ ಕೊಹ್ಲಿ 7 ವರ್ಷದ ಹಳೆಯ ಟ್ವೀಟ್ ವೈರಲ್: ಅಂತಹದ್ದೇನಿದೆ ಅದರಲ್ಲಿ

ಮುಂದಿನ ಸುದ್ದಿ
Show comments