Webdunia - Bharat's app for daily news and videos

Install App

ಕೋಚ್ ಹುದ್ದೆ ಬೇಕೆಂದರೆ ರಾಹುಲ್ ದ್ರಾವಿಡ್, ರವಿಶಾಸ್ತ್ರಿ ಅರ್ಜಿ ಹಾಕಬೇಕು!

Webdunia
ಸೋಮವಾರ, 29 ಏಪ್ರಿಲ್ 2019 (08:28 IST)
ಮುಂಬೈ: ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿ ತಮ್ಮ ಕೋಚ್ ಹುದ್ದೆ ಉಳಿಸಿಕೊಳ್ಳಬೇಕೆಂದಿದ್ದರೆ ಮತ್ತು ಎ ತಂಡದ ಕೋಚ್ ರಾಹುಲ್ ದ್ರಾವಿಡ್ ಎನ್ ಸಿಎ ಹೆಡ್ ಕೋಚ್ ಆಗಬೇಕೆಂದಿದ್ದರೆ ಮತ್ತೆ ಅರ್ಜಿ ಸಲ್ಲಿಸಬೇಕು ಎಂದು ಬಿಸಿಸಿಐ ಹೇಳಿದೆ.

 

ವಿಶ್ವಕಪ್ ಮುಗಿದ ಬಳಿಕ ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿ ಅವಧಿ ಮುಕ್ತಾಯಗೊಳ್ಳಲಿದೆ. ಹೀಗಾಗಿ ಅವರು ಮತ್ತೆ ತಂಡದಲ್ಲಿ ಮುಂದುವರಿಯಬೇಕಾದರೆ ಹೊಸದಾಗಿ ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸಬೇಕು.

ಇನ್ನು, ಬೆಂಗಳೂರಿನಲ್ಲಿರುವ ಯುವ ಕ್ರಿಕೆಟಿಗರ ತರಬೇತಿ ತಾಣವಾಗಿರುವ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯ ಮುಖ್ಯ ಕೋಚ್ ಹುದ್ದೆ ಖಾಲಿಯಿದ್ದು, ಇದಕ್ಕೆ ದ್ರಾವಿಡ್ ಹೆಸರು ಪ್ರಬಲವಾಗಿ ಕೇಳಿಬರುತ್ತಿದೆ. ಹಾಗಿದ್ದರೂ ನಿಯಮದ ಪ್ರಕಾರ ದ್ರಾವಿಡ್ ಕೂಡಾ ಹೊಸದಾಗಿ ಅರ್ಜಿ ಹಾಕಿ ಸಂದರ್ಶನ ನೀಡಿಯೇ ಕೋಚ್ ಹುದ್ದೆ ಗಿಟ್ಟಿಸಿಕೊಳ್ಳಬೇಕಿದೆ. ಈ ಬಗ್ಗೆ ಬಿಸಿಸಿಐ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments