Webdunia - Bharat's app for daily news and videos

Install App

ಸೋಲಿನ ಬಳಿಕ ಬ್ಯಾಟಿಂಗ್ ದೂಷಿಸಿದ ರಾಹುಲ್ ದ್ರಾವಿಡ್

Webdunia
ಬುಧವಾರ, 6 ಜುಲೈ 2022 (08:10 IST)
ಬರ್ಮಿಂಗ್ ಹ್ಯಾಮ್: ಇಂಗ್ಲೆಂಡ್ ವಿರುದ್ಧ ಐದನೇ ಟೆಸ್ಟ್ ಪಂದ್ಯವನ್ನು ಸೋತ ಬಳಿಕ ಟೀಂ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ತಮ್ಮ ಬ್ಯಾಟಿಗರನ್ನು ದೂಷಿಸಿದ್ದಾರೆ.

ಮೊದಲ ಇನಿಂಗ್ಸ್ ನಲ್ಲಿ ಅಗ್ರ ಕ್ರಮಾಂಕ ವಿಫಲವಾದಾಗ ಕೆಳ ಕ್ರಮಾಂಕದ ಬ್ಯಾಟಿಗರು ತಂಡಕ್ಕೆ ರನ್ ಗಳಿಸಿಕೊಟ್ಟಿದ್ದರು. ಆದರೆ ಎರಡನೇ ಇನಿಂಗ್ಸ್ ನಲ್ಲಿ ತಂಡದ ಬ್ಯಾಟಿಂಗ್ ಪ್ರದರ್ಶನ ನಿರಾಶಾದಾಯಕವಾಗಿತ್ತು.

ಹೀಗಾಗಿ ಪಂದ್ಯದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ರಾಹುಲ್ ದ್ರಾವಿಡ್, ತಂಡದ ಬ್ಯಾಟಿಂಗ್ ಕುಸಿತವೇ ಸೋಲಿಗೆ ಕಾರಣವಾಯ್ತು ಎಂದಿದ್ದಾರೆ. ಅಲ್ಲದೆ, ಎರಡನೇ ಸರದಿಯಲ್ಲಿ ಬ್ಯಾಟಿಂಗ್ ಕುಸಿತಕ್ಕೆ ಕಾರಣವೇನೆಂದು ಪರಾಮರ್ಶಿಸುವುದಾಗಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏಷ್ಯಾ ಕಪ್ ಗೆ ತಿಲಕ್ ವರ್ಮ ಬಿಟ್ಟು ಶುಭಮನ್ ಗಿಲ್ ಗೆ ಮಣೆ: ಇದೆಂಥಾ ಲೆಕ್ಕಾಚಾರ

ತಂದೆ ಸಚಿನ್ ಹಾದಿಯಲ್ಲೇ ನಡೆದ ಮಗ ಅರ್ಜುನ್‌, ಕೈ ಹಿಡಿಯಲಿರುವ ಸಾನಿಯಾ ವಯಸ್ಸೆಷ್ಟು ಗೊತ್ತಾ

ಮತ್ತೆ ಬ್ಯಾಟ್‌ ಹಿಡಿಯಲು ಸಜ್ಜಾದ ಸೂರ್ಯಕುಮಾರ್‌ ಯಾದವ್: ಏಷ್ಯಾ ಕಪ್‌ ಟೂರ್ನಿಗೆ ಮುನ್ನ ಪರೀಕ್ಷೆಯಲ್ಲಿ ಪಾಸ್‌

ಸಚಿನ್ ಪುತ್ರ ಅರ್ಜುನ್ ತೆಂಡುಲ್ಕರ್ ನಿಶ್ಚಿತಾರ್ಥ: ಸಚಿನ್ ಸೊಸೆಯಾಗುತ್ತಿರುವ ಸಾನಿಯಾ ಯಾರು

Rishabh Pant: ಕ್ರಿಕೆಟ್ ಆಡಲಾಗುತ್ತಿಲ್ಲ, ಅಸಹಾಯಕನಾದ ರಿಷಭ್ ಪಂತ್: ವಿಡಿಯೋ ನೋಡಿ

ಮುಂದಿನ ಸುದ್ದಿ
Show comments