ಟೀಂ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ಮನವಿ ನಿರಾಕರಿಸಿದ ಲಂಕಾ

Webdunia
ಗುರುವಾರ, 17 ಜೂನ್ 2021 (10:39 IST)
ಮುಂಬೈ: ಶ್ರೀಲಂಕಾ ವಿರುದ್ಧದ ಸರಣಿಗೆ ಟೀಂ ಇಂಡಿಯಾ ಮುಖ್ಯ ಕೋಚ್ ಆಗಿರುವ ರಾಹುಲ್ ದ್ರಾವಿಡ್ ಮನವಿಯೊಂದನ್ನು ಲಂಕಾ ಕ್ರಿಕೆಟ್ ಮಂಡಳಿ ಅನಿವಾರ್ಯವಾಗಿ ನಿರಾಕರಿಸಿದೆ.


ಸೀಮಿತ ಓವರ್ ಗಳ ಸರಣಿಗೆ ಮೊದಲು ದ್ರಾವಿಡ್ ತಮ್ಮ ಯುವ ತಂಡಕ್ಕೆ ಅಭ್ಯಾಸ ಪಂದ್ಯವನ್ನು ಆಯೋಜಿಸಬೇಕೆಂದು ಬಯಸಿದ್ದರು. ಆದರೆ ಕೊವಿಡ್ ನಿಯಮದ ಕಾರಣ ಇದಕ್ಕೆ ಅನುಮತಿ ಸಿಕ್ಕಿಲ್ಲ.

ಬದಲಾಗಿ ಟೀಂ ಇಂಡಿಯಾವನ್ನೇ ವಿಭಜಿಸಿ ಆಂತರಿಕ ಪಂದ್ಯವಾಡಲು ಸಲಹೆ ನೀಡಲಾಗಿದೆ. ಹೀಗಾಗಿ ದ್ರಾವಿಡ್ ಈಗ ತಮ್ಮ ಹುಡುಗರನ್ನು ತಯಾರುಗೊಳಿಸಲು ಇಂಟ್ರಾ ಸ್ಕ್ವಾಡ್ ಮ್ಯಾಚ್ ಆಯೋಜಿಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಪಲಾಶ್ ಮುಚ್ಚಲ್‌ಗಿಂತ ಮತ್ತೊಂದು ಸಂಬಂಧ, ನಿರ್ಮಾಪಕ ಬಿಚ್ಚಿಟ್ಟ ಸತ್ಯವೇನು

ಕನ್ನಡಿಗ ಥ್ರೋ ಡೌನ್ ಸ್ಪೆಷಲಿಸ್ಟ್ ರಘು ಕಾಲಿಗೆ ಬಿದ್ದ ಕ್ಯಾಪ್ಟನ್ ಸೂರ್ಯಕುಮಾರ್ ಯಾದವ್

ವಿರಾಟ್ ಕೊಹ್ಲಿಯಂತೆ ಸ್ಮೃತಿ ಮಂಧಾನಗೂ ಬೆಂಗಳೂರಿನಲ್ಲಿ ಇದೊಂದು ತುಂಬಾ ಇಷ್ಟವಂತೆ

WPL 2026: ಆರನೇ ಗೆಲುವಿನ ಕನಸಿನಲ್ಲಿರುವ ಆರ್ ಸಿಬಿ ವನಿತೆಯರಿಗೆ ಇಂದು ಯಾರು ಎದುರಾಳಿ ಗೊತ್ತಾ

IND vs NZ: ನನ್ನ ಒಂದು ಪ್ರಶ್ನೆಗೆ ಇಂದು ಉತ್ತರ ಸಿಕ್ತು: ಪಂದ್ಯದ ಬಳಿಕ ಇಶಾನ್ ಕಿಶನ್ ಹೇಳಿದ್ದೇನು

ಮುಂದಿನ ಸುದ್ದಿ
Show comments