Webdunia - Bharat's app for daily news and videos

Install App

ಟೀಂ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ಮನವಿ ನಿರಾಕರಿಸಿದ ಲಂಕಾ

Webdunia
ಗುರುವಾರ, 17 ಜೂನ್ 2021 (10:39 IST)
ಮುಂಬೈ: ಶ್ರೀಲಂಕಾ ವಿರುದ್ಧದ ಸರಣಿಗೆ ಟೀಂ ಇಂಡಿಯಾ ಮುಖ್ಯ ಕೋಚ್ ಆಗಿರುವ ರಾಹುಲ್ ದ್ರಾವಿಡ್ ಮನವಿಯೊಂದನ್ನು ಲಂಕಾ ಕ್ರಿಕೆಟ್ ಮಂಡಳಿ ಅನಿವಾರ್ಯವಾಗಿ ನಿರಾಕರಿಸಿದೆ.


ಸೀಮಿತ ಓವರ್ ಗಳ ಸರಣಿಗೆ ಮೊದಲು ದ್ರಾವಿಡ್ ತಮ್ಮ ಯುವ ತಂಡಕ್ಕೆ ಅಭ್ಯಾಸ ಪಂದ್ಯವನ್ನು ಆಯೋಜಿಸಬೇಕೆಂದು ಬಯಸಿದ್ದರು. ಆದರೆ ಕೊವಿಡ್ ನಿಯಮದ ಕಾರಣ ಇದಕ್ಕೆ ಅನುಮತಿ ಸಿಕ್ಕಿಲ್ಲ.

ಬದಲಾಗಿ ಟೀಂ ಇಂಡಿಯಾವನ್ನೇ ವಿಭಜಿಸಿ ಆಂತರಿಕ ಪಂದ್ಯವಾಡಲು ಸಲಹೆ ನೀಡಲಾಗಿದೆ. ಹೀಗಾಗಿ ದ್ರಾವಿಡ್ ಈಗ ತಮ್ಮ ಹುಡುಗರನ್ನು ತಯಾರುಗೊಳಿಸಲು ಇಂಟ್ರಾ ಸ್ಕ್ವಾಡ್ ಮ್ಯಾಚ್ ಆಯೋಜಿಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ENG vs IND: ಇಂಗ್ಲೆಂಡ್ ಗೆಲುವನ್ನು ಕಸಿದ ಸಿರಾಜ್ ಬೆಂಕಿಯ ಎಸೆತ, ಆಂಗ್ಲರ ನೆಲದಲ್ಲಿ ಗೆದ್ದು ಬೀಗಿದ ಗಿಲ್ ಪಡೆ

IND vs ENG: ಆ ಒಂದು ಯಾರ್ಕರ್ ಮೊಹಮ್ಮದ್ ಸಿರಾಜ್ ಜೀವನದಲ್ಲೇ ಮರೆಯಲ್ಲ: video

IND vs ENG: ಗೌತಮ್ ಗಂಭೀರ್ ಗೆ ಅಹಂ ಜಾಸ್ತಿಯಾಯ್ತು, ಇಲ್ಲಾಂದ್ರೆ ಹೀಗೆ ಮಾಡ್ತಿದ್ರಾ

ಕಣ್ಣು ಕುಕ್ಕಿದ ಇಂಗ್ಲೆಂಡ್ ಪ್ರೇಕ್ಷಕನ ಕೆಂಪು ಟೀ ಶರ್ಟ್‌, ಕ್ರೀಸ್‌ನಲ್ಲಿದ್ದ ಜಡೇಜಾ ಮಾಡಿದ್ದೇನು ಗೊತ್ತಾ

ಕೆಣಕಿದ ಕ್ರಾಲಿಗೆ ತಕ್ಕ ಉತ್ತರ ನೀಡಿದ ಮೊಹಮ್ಮದ್‌ ಸಿರಾಜ್‌: ಕುತೂಹಲಕರ ಘಟ್ಟದತ್ತ ಐದನೇ ಟೆಸ್ಟ್‌

ಮುಂದಿನ ಸುದ್ದಿ
Show comments