Webdunia - Bharat's app for daily news and videos

Install App

ಟೀಂ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ಮನವಿ ನಿರಾಕರಿಸಿದ ಲಂಕಾ

Webdunia
ಗುರುವಾರ, 17 ಜೂನ್ 2021 (10:39 IST)
ಮುಂಬೈ: ಶ್ರೀಲಂಕಾ ವಿರುದ್ಧದ ಸರಣಿಗೆ ಟೀಂ ಇಂಡಿಯಾ ಮುಖ್ಯ ಕೋಚ್ ಆಗಿರುವ ರಾಹುಲ್ ದ್ರಾವಿಡ್ ಮನವಿಯೊಂದನ್ನು ಲಂಕಾ ಕ್ರಿಕೆಟ್ ಮಂಡಳಿ ಅನಿವಾರ್ಯವಾಗಿ ನಿರಾಕರಿಸಿದೆ.


ಸೀಮಿತ ಓವರ್ ಗಳ ಸರಣಿಗೆ ಮೊದಲು ದ್ರಾವಿಡ್ ತಮ್ಮ ಯುವ ತಂಡಕ್ಕೆ ಅಭ್ಯಾಸ ಪಂದ್ಯವನ್ನು ಆಯೋಜಿಸಬೇಕೆಂದು ಬಯಸಿದ್ದರು. ಆದರೆ ಕೊವಿಡ್ ನಿಯಮದ ಕಾರಣ ಇದಕ್ಕೆ ಅನುಮತಿ ಸಿಕ್ಕಿಲ್ಲ.

ಬದಲಾಗಿ ಟೀಂ ಇಂಡಿಯಾವನ್ನೇ ವಿಭಜಿಸಿ ಆಂತರಿಕ ಪಂದ್ಯವಾಡಲು ಸಲಹೆ ನೀಡಲಾಗಿದೆ. ಹೀಗಾಗಿ ದ್ರಾವಿಡ್ ಈಗ ತಮ್ಮ ಹುಡುಗರನ್ನು ತಯಾರುಗೊಳಿಸಲು ಇಂಟ್ರಾ ಸ್ಕ್ವಾಡ್ ಮ್ಯಾಚ್ ಆಯೋಜಿಸಲಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments