ಟೀಂ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ಮನವಿ ನಿರಾಕರಿಸಿದ ಲಂಕಾ

Webdunia
ಗುರುವಾರ, 17 ಜೂನ್ 2021 (10:39 IST)
ಮುಂಬೈ: ಶ್ರೀಲಂಕಾ ವಿರುದ್ಧದ ಸರಣಿಗೆ ಟೀಂ ಇಂಡಿಯಾ ಮುಖ್ಯ ಕೋಚ್ ಆಗಿರುವ ರಾಹುಲ್ ದ್ರಾವಿಡ್ ಮನವಿಯೊಂದನ್ನು ಲಂಕಾ ಕ್ರಿಕೆಟ್ ಮಂಡಳಿ ಅನಿವಾರ್ಯವಾಗಿ ನಿರಾಕರಿಸಿದೆ.


ಸೀಮಿತ ಓವರ್ ಗಳ ಸರಣಿಗೆ ಮೊದಲು ದ್ರಾವಿಡ್ ತಮ್ಮ ಯುವ ತಂಡಕ್ಕೆ ಅಭ್ಯಾಸ ಪಂದ್ಯವನ್ನು ಆಯೋಜಿಸಬೇಕೆಂದು ಬಯಸಿದ್ದರು. ಆದರೆ ಕೊವಿಡ್ ನಿಯಮದ ಕಾರಣ ಇದಕ್ಕೆ ಅನುಮತಿ ಸಿಕ್ಕಿಲ್ಲ.

ಬದಲಾಗಿ ಟೀಂ ಇಂಡಿಯಾವನ್ನೇ ವಿಭಜಿಸಿ ಆಂತರಿಕ ಪಂದ್ಯವಾಡಲು ಸಲಹೆ ನೀಡಲಾಗಿದೆ. ಹೀಗಾಗಿ ದ್ರಾವಿಡ್ ಈಗ ತಮ್ಮ ಹುಡುಗರನ್ನು ತಯಾರುಗೊಳಿಸಲು ಇಂಟ್ರಾ ಸ್ಕ್ವಾಡ್ ಮ್ಯಾಚ್ ಆಯೋಜಿಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಧರ್ಮಶಾಲಾದಲ್ಲಿ ನಡೆಯಬೇಕಿದ್ದ ಟೀಂ ಇಂಡಿಯಾ, ಅಫ್ಘಾನಿಸ್ತಾನ ಪಂದ್ಯಕ್ಕೆ ಅಡ್ಡಿ

IND vs AFG: ಅಫ್ಘಾನಿಸ್ತಾನ ವಿರುದ್ಧ ಇಂದು ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಪ್ಲೇಯಿಂಗ್ ಇಲೆವೆನ್

ಮಗಳು ಸಾರಾ, ಸೊಸೆ ಸಾನಿಯಾ ಜತೆ ಸಚಿನ್ ತೆಂಡೂಲ್ಕರ್ ವಿಮಾನದಲ್ಲಿ ಹೇಗೆ ಕ್ರಿಕೆಟ್ ಆಡಿದ್ರೂ ನೋಡಿ, ಕ್ಯೂಟ್ Video

ಭಾರತೀಯ ಶೂಟಿಂಗ್ ದಿಗ್ಗಜ ಜಸ್ಪಾಲ್ ರಾಣಾ ಇನ್ನಿಲ್ಲ

ಐಸಿಸಿ ಮಹಿಳಾ ಟಿ20 ಕ್ರಿಕೆಟ್ ಟೂರ್ನಿ ಇಂದಿನಿಂದ: ಭಾರತ ತಂಡದ ವೇಳಾಪಟ್ಟಿ, ಲೈವ್ ಎಲ್ಲ ವೀಕ್ಷಿಸಬೇಕು ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments