Webdunia - Bharat's app for daily news and videos

Install App

ಟೀಂ ಇಂಡಿಯಾದಲ್ಲಿ ಹಳೆಯ ಪದ್ಧತಿಯನ್ನು ಮರಳಿ ತಂದ ರಾಹುಲ್ ದ್ರಾವಿಡ್

Webdunia
ಶುಕ್ರವಾರ, 26 ನವೆಂಬರ್ 2021 (09:27 IST)
ಕಾನ್ಪುರ: ಟೀಂ ಇಂಡಿಯಾ ಕೋಚ್ ಆಗಿ ಅಧಿಕಾರ ಸ್ವೀಕರಿಸಿದ ಬಳಿಕ ರಾಹುಲ್ ದ್ರಾವಿಡ್ ಬಹಳಷ್ಟು ಬದಲಾವಣೆ ತರಲು ಪ್ರಯತ್ನಿಸುತ್ತಿದ್ದಾರೆ.

ಇದೀಗ ಹಳೆಯ ಸಂಪ್ರದಾಯವೊಂದನ್ನು ಮರಳಿ ಆರಂಭಿಸಿದ್ದಾರೆ. ಟೀಂ ಇಂಡಿಯಾದಲ್ಲಿ ಪಾದಾರ್ಪಣೆ ಪಂದ್ಯವಾಡುವ ಕ್ರಿಕೆಟಿಗರಿಗೆ ಗೌರವ ಪೂರ್ವಕವಾಗಿ ಕ್ಯಾಪ್‍ ನ್ನು ಮಾಜಿ ಕ್ರಿಕೆಟಿಗರಿಂದ ಕೊಡಿಸಲಾಗುತ್ತಿತ್ತು. ಆದರೆ ಕಳೆದ ಕೆಲವು ವರ್ಷಗಳಿಂದ  ಈ ಸಂಪ್ರದಾಯ ಮರೆಯಾಗಿತ್ತು.

ಆದರೆ ಕೋಚ್ ದ್ರಾವಿಡ್ ಈಗ ಮತ್ತೆ ಅದನ್ನು ಮರಳಿ ತಂದಿದ್ದಾರೆ. ನಿನ್ನೆ ಶ್ರೇಯಸ್ ಐಯರ್ ಗೆ ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಕೈಯಲ್ಲಿ ಕ್ಯಾಪ್ ಕೊಡಿಸಲಾಗಿತ್ತು. ಅದಕ್ಕೂ ಮೊದಲು ಟಿ20 ಸರಣಿಯಲ್ಲಿ ಹರ್ಷಲ್ ಪಟೇಲ್ ಗೆ ಅಜಿತ್ ಅಗರ್ಕರ್ ಕೈಯಲ್ಲಿ ಕ್ಯಾಪ್ ಕೊಡಿಸಲಾಗಿತ್ತು. ಹೀಗೆ ಮಾಜಿ ಕ್ರಿಕೆಟಿಗರನ್ನು ಆಹ್ವಾನಿಸಿ ಅವರಿಂದ ಯುವ ಆಟಗಾರರಿಗೆ ಕ್ಯಾಪ್ ಕೊಡಿಸುವ ಸಂಪ್ರದಾಯವನ್ನು ದ್ರಾವಿಡ್ ಮರಳಿ ತಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಇದನ್ನು ನಂಬಲು ಅಸಾಧ್ಯ, ಸಿರಾಜ್ ಪ್ರದರ್ಶನಕ್ಕೆ ಬೇಷ್ ಎಂದ ಕ್ರಿಕೆಟ್ ದೇವರು ಸಚಿನ್

ENG vs IND Test: ಭಾರತದ ಬೌಲರ್‌ಗಳ ವಿರುದ್ಧ ಗಂಭೀರ ಆರೋಪ ಎಸಗಿದ ಪಾಕ್‌ ವೇಗಿ

ಇಂಗ್ಲೆಂಡ್ ಟೆಸ್ಟ್ ಸರಣಿಯಲ್ಲಿ ಸ್ಟಾರ್ ಆಗಿದ್ದರೂ ಕೆಎಲ್ ರಾಹುಲ್ ಗೆ ಹೀಗ್ಯಾಕೆ

ನೀವು ಗ್ರೇಟ್‌: ಸಿರಾಜ್‌ಗೆ ಭಾವನಾತ್ಮಕ ಸಂದೇಶ ಕಳುಹಿಸಿದ ವಿರಾಟ್ ಕೊಹ್ಲಿ ಸಹೋದರಿ

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ 2027 ರ ವಿಶ್ವಕಪ್ ಕನಸಿಗೆ ಬಿಸಿಸಿಐ ಕೊಳ್ಳಿ

ಮುಂದಿನ ಸುದ್ದಿ
Show comments