Webdunia - Bharat's app for daily news and videos

Install App

ಟೀಂ ಇಂಡಿಯಾ ಸೋಲಿಗೆ ಕಾರಣ ತಿಳಿಸಿದ ಕೋಚ್ ದ್ರಾವಿಡ್

Webdunia
ಶುಕ್ರವಾರ, 9 ಡಿಸೆಂಬರ್ 2022 (09:00 IST)
Photo Courtesy: Twitter
ಢಾಕಾ: ಬಾಂಗ್ಲಾದೇಶ ವಿರುದ್ಧ ಏಕದಿನ ಸರಣಿ ಸೋಲಿಗೆ ಟೀಂ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ಕಾರಣ ತಿಳಿಸಿದ್ದಾರೆ.

ಬಾಂಗ್ಲಾ ವಿರುದ್ಧ ಎರಡು ಏಕದಿನ ಪಂದ್ಯಗಳನ್ನು ಸೋತು ಸರಣಿ ಕಳೆದುಕೊಂಡ ಬಳಿಕ ಟೀಂ ಇಂಡಿಯಾ ಭಾರೀ ಟೀಕೆಗೆ ಗುರಿಯಾಗಿದೆ. ದುರ್ಬಲ ತಂಡದ ವಿರುದ್ಧ ಸರಣಿ ಸೋತಿದ್ದರ ಬಗ್ಗೆ ಕೋಚ್ ದ್ರಾವಿಡ್ ಮಾಧ‍್ಯಮಗಳ ಮುಂದೆ ಮಾತನಾಡಿದ್ದಾರೆ.

ಈ ವೇಳೆ ಅವರು ಸೋಲಿನ ಕಾರಣ ವಿವರಿಸಿದ್ದಾರೆ. ‘ಟೀಂ ಇಂಡಿಯಾ ಕಳೆದ ಕೆಲವು ಸಮಯದಿಂದ ಕೇವಲ ಟಿ20 ಕ್ರಿಕೆಟ್ ಕಡೆಗೆ ಗಮನ ನೀಡಿತ್ತು. ಏಕದಿನ ಪಂದ್ಯಗಳನ್ನು ಆಡಿದ್ದೇ ಕಡಿಮೆ. ಹೀಗಾಗಿ ಈಗ ಏಕದಿನ ಪಂದ್ಯಕ್ಕೆ ಹೊಂದಿಕೊಳ್ಳಲು ಕಷ್ಟವಾಗಿದೆ. ಇದುವೇ ಸೋಲಿಗೆ ಕಾರಣವಾಗಿದೆ’ ಎಂದು ದ್ರಾವಿಡ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments