ಏಕದಿನ ವಿಶ್ವಕಪ್ ಬಳಿಕ ದ್ರಾವಿಡ್ ಅವಧಿ ಮುಕ್ತಾಯ: ಕೋಚ್ ಆಗಿ ‘ದಿ ವಾಲ್’ ಮುಂದುವರಿಯಬೇಕೇ?

Webdunia
ಮಂಗಳವಾರ, 1 ಆಗಸ್ಟ್ 2023 (08:20 IST)
ಮುಂಬೈ: ಟೀಂ ಇಂಡಿಯಾ ಮುಖ್ಯ ಕೋಚ್ ಆಗಿ ಅಧಿಕಾರ ಸ್ವೀಕರಿಸಿದ ಬಳಿಕ ರಾಹುಲ್ ದ್ರಾವಿಡ್ ಮೇಲೆ ಅಪಾರ ನಿರೀಕ್ಷೆಯಿತ್ತು. ಆದರೆ ಅದು ಇತ್ತೀಚೆಗಿನ ದಿನಗಳಲ್ಲಿ ಹುಸಿಯಾಗಿದೆ.

ಫ್ಯಾನ್ಸ್, ಮಾಜಿ ಕ್ರಿಕೆಟಿಗರು ದ್ರಾವಿಡ್ ಕೋಚಿಂಗ್ ಶೈಲಿಯಿಂದ ಅಸಮಾಧಾನಗೊಂಡಿದ್ದಾರೆ. ಅವರು ಕೋಚ್ ಆದ ಬಳಿಕ ಟೀಂ ಇಂಡಿಯಾದಲ್ಲಿ ರೆಸ್ಟ್ ಪರ್ವ ಹೆಚ್ಚಾಗಿದೆ. ತಂಡ ಪ್ರಯೋಗ ಶಾಲೆಯಾಗಿದೆ. ಆದರೆ ಒಂದೇ ಒಂದು ಮೇಜರ್ ಟೂರ್ನಿ ಗೆದ್ದಿಲ್ಲ ಎಂಬ ಅಸಮಾಧಾನವಿದೆ.

ಮುಂಬರುವ ಏಕದಿನ ವಿಶ್ವಕಪ್ ಬಳಿಕ ದ್ರಾವಿಡ್ ಕೋಚ್ ಅವಧಿ ಮುಕ್ತಾಯವಾಗುತ್ತಿದೆ. ಒಂದು ವೇಳೆ ತಂಡ ಏಕದಿನ ವಿಶ್ವಕಪ್ ಗೆದ್ದರೆ ದ್ರಾವಿಡ್ ಕೋಚ್ ಆಗಿ ಮುಂದುವರಿಯಬಹುದೇನೋ. ಇಲ್ಲದೇ ಹೋದರೆ ಅದೇ ಅವರ ಕೊನೆಯ ಸರಣಿಯಾಗಬಹುದು. ಅಭಿಮಾನಿಗಳಂತೂ ದ್ರಾವಿಡ್ ರನ್ನು ಕಿತ್ತೊಗೆಯಿರಿ ಎನ್ನುತ್ತಿದ್ದಾರೆ. ಆದರೆ ಬಿಸಿಸಿಐ ಯಾವ ನಿರ್ಧಾರ ಮಾಡುತ್ತೋ ನೋಡಬೇಕು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶ್ರೇಯಸ್ ಅಯ್ಯರ್‌ ತಂದೆಯಿಂದಲೇ ಬಂತು ಅಭಿಮಾನಿಗಳಿಗೆ ಸಂದೇಶ, ಇಲ್ಲಿದೆ ಮಾಹಿತಿ

ರೋಹಿತ್, ವಿರಾಟ್ ಕೊಹ್ಲಿ ಟೀಕಕಾರರಿಗೆ ಚಾಟಿ ಬೀಸಿದ ಎಬಿ ಡಿಲಿವಿಯರ್ಸ್‌

ಗಾಯಗೊಂಡ ಪ್ರತೀಕಾ ರಾವಲ್ ಜಾಗಕ್ಕೆ ಸ್ಥಾನ ಗಿಟ್ಟಿಸಿಕೊಂಡ ಶಫಾಲಿ ವರ್ಮಾ

ಶ್ರೇಯಸ್ ಅಯ್ಯರ್ ಪೋಷಕರ ಆಗಮನಕ್ಕಾಗಿ ಕಾಯುತ್ತಿರುವ ಬಿಸಿಸಿಐ, ಯಾಕೆ ಗೊತ್ತಾ

ಶ್ರೇಯಸ್ ಅಯ್ಯರ್ ಹೇಗಿದ್ದಾರೆ ಎಂದಿದ್ದಕ್ಕೆ ಸೂರ್ಯಕುಮಾರ್ ಯಾದವ್ ಹೇಳಿದ್ದೇನು

ಮುಂದಿನ ಸುದ್ದಿ
Show comments