Webdunia - Bharat's app for daily news and videos

Install App

ಏಕದಿನ ವಿಶ್ವಕಪ್ ಬಳಿಕ ದ್ರಾವಿಡ್ ಅವಧಿ ಮುಕ್ತಾಯ: ಕೋಚ್ ಆಗಿ ‘ದಿ ವಾಲ್’ ಮುಂದುವರಿಯಬೇಕೇ?

Webdunia
ಮಂಗಳವಾರ, 1 ಆಗಸ್ಟ್ 2023 (08:20 IST)
ಮುಂಬೈ: ಟೀಂ ಇಂಡಿಯಾ ಮುಖ್ಯ ಕೋಚ್ ಆಗಿ ಅಧಿಕಾರ ಸ್ವೀಕರಿಸಿದ ಬಳಿಕ ರಾಹುಲ್ ದ್ರಾವಿಡ್ ಮೇಲೆ ಅಪಾರ ನಿರೀಕ್ಷೆಯಿತ್ತು. ಆದರೆ ಅದು ಇತ್ತೀಚೆಗಿನ ದಿನಗಳಲ್ಲಿ ಹುಸಿಯಾಗಿದೆ.

ಫ್ಯಾನ್ಸ್, ಮಾಜಿ ಕ್ರಿಕೆಟಿಗರು ದ್ರಾವಿಡ್ ಕೋಚಿಂಗ್ ಶೈಲಿಯಿಂದ ಅಸಮಾಧಾನಗೊಂಡಿದ್ದಾರೆ. ಅವರು ಕೋಚ್ ಆದ ಬಳಿಕ ಟೀಂ ಇಂಡಿಯಾದಲ್ಲಿ ರೆಸ್ಟ್ ಪರ್ವ ಹೆಚ್ಚಾಗಿದೆ. ತಂಡ ಪ್ರಯೋಗ ಶಾಲೆಯಾಗಿದೆ. ಆದರೆ ಒಂದೇ ಒಂದು ಮೇಜರ್ ಟೂರ್ನಿ ಗೆದ್ದಿಲ್ಲ ಎಂಬ ಅಸಮಾಧಾನವಿದೆ.

ಮುಂಬರುವ ಏಕದಿನ ವಿಶ್ವಕಪ್ ಬಳಿಕ ದ್ರಾವಿಡ್ ಕೋಚ್ ಅವಧಿ ಮುಕ್ತಾಯವಾಗುತ್ತಿದೆ. ಒಂದು ವೇಳೆ ತಂಡ ಏಕದಿನ ವಿಶ್ವಕಪ್ ಗೆದ್ದರೆ ದ್ರಾವಿಡ್ ಕೋಚ್ ಆಗಿ ಮುಂದುವರಿಯಬಹುದೇನೋ. ಇಲ್ಲದೇ ಹೋದರೆ ಅದೇ ಅವರ ಕೊನೆಯ ಸರಣಿಯಾಗಬಹುದು. ಅಭಿಮಾನಿಗಳಂತೂ ದ್ರಾವಿಡ್ ರನ್ನು ಕಿತ್ತೊಗೆಯಿರಿ ಎನ್ನುತ್ತಿದ್ದಾರೆ. ಆದರೆ ಬಿಸಿಸಿಐ ಯಾವ ನಿರ್ಧಾರ ಮಾಡುತ್ತೋ ನೋಡಬೇಕು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವೈಭವ್‌ ಸೂರ್ಯವಂಶಿಯ ಹಾದಿಯಲ್ಲಿ ಸ್ನೇಹಿತ ಅಯಾನ್‌ ರಾಜ್‌: ತ್ರಿಶತಕ ಸಿಡಿಸಿದ ಬಿಹಾರದ 13ರ ಪೋರ

ಭಾರತ, ಇಂಗ್ಲೆಂಡ್ ಸರಣಿಗೆ ನನ್ನ ಹೆಸರಿಡಬೇಡಿ ಎಂದ ಸಚಿನ್ ತೆಂಡುಲ್ಕರ್: ಕಾರಣ ಕೇಳಿದ್ರೆ ಹೆಮ್ಮೆ

Rohit Sharma: ಟೀಂ ಇಂಡಿಯಾ ಬಸ್ ನಲ್ಲಿ ರೋಹಿತ್ ಶರ್ಮಾ ಸೀಟ್ ಈಗ ಯಾರದ್ದು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ಮುಂದಿನ ಸುದ್ದಿ
Show comments