Webdunia - Bharat's app for daily news and videos

Install App

ಯಾಕಾದ್ರೂ ನೀವು ಕೋಚ್ ಆದ್ರೋ ಗೌರವವೇ ಹೋಯ್ತು! ದ್ರಾವಿಡ್ ವಿರುದ್ಧ ಆಕ್ರೋಶ

Webdunia
ಸೋಮವಾರ, 31 ಜುಲೈ 2023 (08:30 IST)
ಬಾರ್ಬಡೋಸ್: ಇತ್ತೀಚೆಗಿನ ದಿನಗಳಲ್ಲಿ ಟೀಂ ಇಂಡಿಯಾದ ಅತಿಯಾದ ಪ್ರಯೋಗ ಅಭಿಮಾನಿಗಳ ಸಿಟ್ಟಿಗೆ ಕಾರಣವಾಗಿದೆ. ರಾಹುಲ್ ದ್ರಾವಿಡ್ ಕೋಚ್ ಆದ ಬಳಿಕ ಈ ರೀತಿಯ ಪ್ರಯೋಗಗಳು ಹೆಚ್ಚಾಗಿದ್ದು ತಂಡದ ಪ್ರದರ್ಶನ ತಳಮಟ್ಟ ತಲುಪಿದೆ.

ಇದು ಅಭಿಮಾನಿಗಳ ಸಿಟ್ಟಿಗೆ ಕಾರಣವಾಗಿದೆ. ವೆಸ್ಟ್ ಇಂಡೀಸ್ ವಿರುದ್ಧ ಎರಡನೇ ಏಕದಿನ ಸೋಲಿನ ಬಳಿಕ ತಂಡದ ಪ್ರಯೋಗವನ್ನು ಸಮರ್ಥಿಸಿಕೊಂಡ ಕೋಚ್ ದ್ರಾವಿಡ್ ಗೆ ನೆಟ್ಟಿಗರು ತರಾಟೆಗೆ ತೆಗೆದುಕೊಂಡಿದ್ದಾರೆ.

ಒಬ್ಬ ಅಭಿಮಾನಿಯಂತೂ ನೀವು ಯಾಕಾದ್ರೂ ಭಾರತ ತಂಡದ ಕೋಚ್ ಆದ್ರೋ! ನಿಮ್ಮ ಮೇಲೆ ಎಷ್ಟು ಗೌರವವಿತ್ತು. ಕೋಚ್ ಆಗಿ ಎಲ್ಲವನ್ನೂ ಕಳೆದುಕೊಂಡಿರಿ ಎಂದಿದ್ದಾರೆ. ಹೆಚ್ಚಿನವರು ನೀವೋ ನಿಮ್ಮ ಪ್ರಯೋಗಗಳೋ, ನೀವೇ ಮೆಚ್ಚಿಕೊಳ್ಳಬೇಕು. ದಯಮಾಡಿ ದ್ರಾವಿಡ್ ನ್ನು ಕೋಚ್ ಸ್ಥಾನದಿಂದ ಕಿತ್ತು ಹಾಕಿ. ಹೀಗೇ ಆದ್ರೆ ವಿಶ್ವಕಪ್ ಗೆಲ್ಲೋದು ಕನಸು ಎಂದು ಆಕ್ರೋಶ ಹೊರಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏಷ್ಯಾ ಕಪ್ ಗೆ ತಿಲಕ್ ವರ್ಮ ಬಿಟ್ಟು ಶುಭಮನ್ ಗಿಲ್ ಗೆ ಮಣೆ: ಇದೆಂಥಾ ಲೆಕ್ಕಾಚಾರ

ತಂದೆ ಸಚಿನ್ ಹಾದಿಯಲ್ಲೇ ನಡೆದ ಮಗ ಅರ್ಜುನ್‌, ಕೈ ಹಿಡಿಯಲಿರುವ ಸಾನಿಯಾ ವಯಸ್ಸೆಷ್ಟು ಗೊತ್ತಾ

ಮತ್ತೆ ಬ್ಯಾಟ್‌ ಹಿಡಿಯಲು ಸಜ್ಜಾದ ಸೂರ್ಯಕುಮಾರ್‌ ಯಾದವ್: ಏಷ್ಯಾ ಕಪ್‌ ಟೂರ್ನಿಗೆ ಮುನ್ನ ಪರೀಕ್ಷೆಯಲ್ಲಿ ಪಾಸ್‌

ಸಚಿನ್ ಪುತ್ರ ಅರ್ಜುನ್ ತೆಂಡುಲ್ಕರ್ ನಿಶ್ಚಿತಾರ್ಥ: ಸಚಿನ್ ಸೊಸೆಯಾಗುತ್ತಿರುವ ಸಾನಿಯಾ ಯಾರು

Rishabh Pant: ಕ್ರಿಕೆಟ್ ಆಡಲಾಗುತ್ತಿಲ್ಲ, ಅಸಹಾಯಕನಾದ ರಿಷಭ್ ಪಂತ್: ವಿಡಿಯೋ ನೋಡಿ

ಮುಂದಿನ ಸುದ್ದಿ
Show comments