Webdunia - Bharat's app for daily news and videos

Install App

ಶ್ರೇಯಸ್ ಐಯರ್ ಯಶಸ್ಸಿಗೆ ಕಾರಣವಾದ ರಾಹುಲ್ ದ್ರಾವಿಡ್ ಮಂತ್ರ

Webdunia
ಭಾನುವಾರ, 28 ನವೆಂಬರ್ 2021 (17:08 IST)
ಕಾನ್ಪುರ: ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಎರಡೂ ಇನಿಂಗ್ಸ್ ಗಳಲ್ಲಿ ಅತ್ಯುತ್ತಮ ಬ್ಯಾಟಿಂಗ್ ಮಾಡಿದ ಶ್ರೇಯಸ್ ಐಯರ್ ಇದಕ್ಕೆ ರಾಹುಲ್ ದ್ರಾವಿಡ್ ಕೊಡುಗೆ ಕಾರಣ ಎಂದಿದ್ದಾರೆ.

ಕೋಚ್ ರಾಹುಲ್ ದ್ರಾವಿಡ್ ತಮಗೆ ನೀಡಿದ ಸಲಹೆಯನ್ನು ಅವರು ಈ ಸಂದರ್ಭದಲ್ಲಿ ನೆನೆಸಿಕೊಂಡಿದ್ದಾರೆ. ಇದು ಐಯರ್ ಪಾಲಿನ ಚೊಚ್ಚಲ ಟೆಸ್ಟ್ ಪಂದ್ಯವಾಗಿತ್ತು.

ಈ ಇನಿಂಗ್ಸ್ ಗೆ ಮೊದಲು ರಾಹುಲ್ ಸರ್ ನನ್ನ ಬಳಿ ಎಷ್ಟು ಸಾಧ‍್ಯವೋ ಅಷ್ಟು ಬಾಲ್ ಎದುರಿಸು ಎಂದು ಸಲಹೆ ನೀಡಿದ್ದರು. ನಾನು ಅದರ ಬಗ್ಗೆ ಗಮನಕೇಂದ್ರೀಕರಿಸಿದೆ’ ಎಂದು ಶ್ರೇಯಸ್ ನಾಲ್ಕನೇ ದಿನದಾಟದ ಬಳಿಕ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ರಿಷಭ್ ಪಂತ್ ನಾಲ್ಕನೇ ಟೆಸ್ಟ್ ಆಡುವ ಬಗ್ಗೆ ಇಲ್ಲಿದೆ ಲೇಟೆಸ್ಟ್ ಅಪ್ ಡೇಟ್

ತೂಕ ಇಳಿಸಿಕೊಂಡ ಕ್ರಿಕೆಟಿಗ ಸರ್ಫರಾಜ್ ಖಾನ್: ಇವರೇನಾ ಅವರು

Kantara Chpater 1: ಕೊನೆಗೂ ಕಾಂತಾರ ಚಾಪ್ಟರ್ 1 ಶೂಟಿಂಗ್ ಮುಗಿಯಿತು: video

ಮ್ಯಾಂಚೆಸ್ಟರ್ ನಲ್ಲಿ ಹೊಸ ದಾಖಲೆ ಬರೆಯಲು ಸಜ್ಜಾದ ಕೆಎಲ್ ರಾಹುಲ್

IND vs ENG: ಆಕಾಶ್ ದೀಪ್, ಅರ್ಷ್ ದೀಪ್ ಬಳಿಕ ಟೀಂ ಇಂಡಿಯಾದ ಮತ್ತೊಬ್ಬ ಆಟಗಾರನಿಗೆ ಗಾಯ

ಮುಂದಿನ ಸುದ್ದಿ
Show comments