Webdunia - Bharat's app for daily news and videos

Install App

ಶ್ರೇಯಸ್ ಐಯರ್ ಯಶಸ್ಸಿಗೆ ಕಾರಣವಾದ ರಾಹುಲ್ ದ್ರಾವಿಡ್ ಮಂತ್ರ

Webdunia
ಭಾನುವಾರ, 28 ನವೆಂಬರ್ 2021 (17:08 IST)
ಕಾನ್ಪುರ: ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಎರಡೂ ಇನಿಂಗ್ಸ್ ಗಳಲ್ಲಿ ಅತ್ಯುತ್ತಮ ಬ್ಯಾಟಿಂಗ್ ಮಾಡಿದ ಶ್ರೇಯಸ್ ಐಯರ್ ಇದಕ್ಕೆ ರಾಹುಲ್ ದ್ರಾವಿಡ್ ಕೊಡುಗೆ ಕಾರಣ ಎಂದಿದ್ದಾರೆ.

ಕೋಚ್ ರಾಹುಲ್ ದ್ರಾವಿಡ್ ತಮಗೆ ನೀಡಿದ ಸಲಹೆಯನ್ನು ಅವರು ಈ ಸಂದರ್ಭದಲ್ಲಿ ನೆನೆಸಿಕೊಂಡಿದ್ದಾರೆ. ಇದು ಐಯರ್ ಪಾಲಿನ ಚೊಚ್ಚಲ ಟೆಸ್ಟ್ ಪಂದ್ಯವಾಗಿತ್ತು.

ಈ ಇನಿಂಗ್ಸ್ ಗೆ ಮೊದಲು ರಾಹುಲ್ ಸರ್ ನನ್ನ ಬಳಿ ಎಷ್ಟು ಸಾಧ‍್ಯವೋ ಅಷ್ಟು ಬಾಲ್ ಎದುರಿಸು ಎಂದು ಸಲಹೆ ನೀಡಿದ್ದರು. ನಾನು ಅದರ ಬಗ್ಗೆ ಗಮನಕೇಂದ್ರೀಕರಿಸಿದೆ’ ಎಂದು ಶ್ರೇಯಸ್ ನಾಲ್ಕನೇ ದಿನದಾಟದ ಬಳಿಕ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments