ರಾಹುಲ್ ದ್ರಾವಿಡ್ ಪ್ರಯೋಗಕ್ಕೆ ಭಾರೀ ಟೀಕೆ

Webdunia
ಭಾನುವಾರ, 31 ಜುಲೈ 2022 (09:40 IST)
ಟ್ರಿನಿಡಾಡ್: ಟೀಂ ಕೋಚ್ ರಾಹುಲ್ ದ್ರಾವಿಡ್ ಟೀಂ ಇಂಡಿಯಾ ಬ್ಯಾಟಿಗರ ಕ್ರಮಾಂಕ ಬದಲಾವಣೆ ಮಾಡುತ್ತಿರುವುದಕ್ಕೆ ಮಾಜಿ ಕ್ರಿಕೆಟಿಗರಿಂದ ಟೀಕೆಗೊಳಗಾಗಿದ್ದಾರೆ.

ವೆಸ್ಟ್ ಇಂಡೀಸ್ ವಿರುದ್ಧ ಮೊದಲ ಟಿ20 ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ರನ್ನು ಆರಂಭಿಕರಾಗಿ ಕಣಕ್ಕಿಳಿಸಿದ್ದು ಮಾಜಿ ಕ್ರಿಕೆಟಿಗ ಮೊಹಮ್ಮದ್ ಕೈಫ್ ಟೀಕೆಗೆ ಗುರಿಯಾಗಿದೆ. ಅತಿಯಾಗಿ ಪ್ರಯೋಗ ಒಳ್ಳೆಯದಲ್ಲ, ಸೂರ್ಯಕುಮಾರ್ ಯಾದವ್ ರಂತಹ ಆಟಗಾರರನ್ನು ಆರಂಭಿಕರಾಗಿ ಕಣಕ್ಕಿಳಿಸಿದ್ದು ತಪ್ಪು ಎಂದು ಅವರು ದ್ರಾವಿಡ್ ಯೋಜನೆಯನ್ನು ಪ್ರಶ್ನಿಸಿದ್ದಾರೆ.

ಇನ್ನು ಟಿ20 ಕ್ರಿಕೆಟ್ ಗೆ ಹೇಳಿ ಮಾಡಿಸಿದಂತಹ ದೀಪಕ್ ಹೂಡಾರನ್ನು ಕೈ ಬಿಟ್ಟು ಏಕದಿನ ಶೈಲಿಯಲ್ಲಿ ಬ್ಯಾಟ್ ಬೀಸುವ ಶ್ರೇಯಸ್ ಅಯ್ಯರ್ ಗೆ ಸ್ಥಾನ ನೀಡಿದ್ದು ಮಾಜಿ ಕ್ರಿಕೆಟಿಗ ಕೆ. ಶ್ರೀಕಾಂತ್ ಟೀಕೆಗೆ ಗುರಿಯಾಗಿದೆ. ದ್ರಾವಿಡ್ ರೀತಿ ಯೋಚನೆ ಇಲ್ಲಿ ಬೇಕಾಗಿಲ್ಲ ಎಂದು ಅವರು ಕಿಡಿ ಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2026: ಆರ್ ಸಿಬಿ ವಿರುದ್ಧ ಮುಂಬೈ ಬ್ಯಾಟಿಂಗ್

IPL 2026: ಸಂಜು ಸ್ಯಾಮ್ಸನ್ ಲಕ್ಕಿ ಚಾರ್ಮ್ ಇವರೇ ಅಂತೆ ನೋಡಿ

IPL 2026: ಮುಂಬೈ ಇಂಡಿಯನ್ಸ್ ವಿರುದ್ಧ ಇಂದು ಆರ್ ಸಿಬಿ ಪಂದ್ಯ: ಈ ಆಟಗಾರನಿಗೆ ಕೊಕ್ ಪಕ್ಕಾ

ಶುಭ್ಮನ್ ಗಿಲ್ ಪ್ರೀತಿ ವದಂತಿ ಬಗ್ಗೆ ಪರೋಕ್ಷವಾಗಿ ಕೇಳಿದ್ದಕ್ಕೆ ಸಾರಾ ತೆಂಡೂಲ್ಕರ್ ಈ ರೀತಿ ನಾಚಿಕೊಳ್ಳವುದಾ, Video

ವೈಭಯ್ ಸೂರ್ಯವಂಶಿ ಶೂಲೇಸ್ ಕಟ್ಟಿದ ಆರ್‌ಸಿಬಿ ಆಟಗಾರ, ಹೃದಯಗೆದ್ದ ವೆಂಕಟೇಶ್ ಅಯ್ಯರ್ ನಡೆ, Video

ಮುಂದಿನ ಸುದ್ದಿ
Show comments