Webdunia - Bharat's app for daily news and videos

Install App

ಪಂದ್ಯದ ಬಳಿಕ ಲಂಕನ್ನರ ಹೃದಯ ಗೆದ್ದ ರಾಹುಲ್ ದ್ರಾವಿಡ್

Webdunia
ಶನಿವಾರ, 24 ಜುಲೈ 2021 (10:16 IST)
ಕೊಲೊಂಬೋ: ಶ್ರೀಲಂಕಾ ವಿರುದ್ಧ ಅಂತಿಮ ಏಕದಿನ ಪಂದ್ಯ ಸೋತರೂ ಟೀಂ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ನಡತೆ ಲಂಕನ್ನರನ್ನು ಕ್ಲೀನ್ ಬೌಲ್ಡ್ ಮಾಡಿದೆ.


ಪಂದ್ಯದ ಬಳಿಕ ಮೈದಾನಕ್ಕಿಳಿದ ದ್ರಾವಿಡ್, ಲಂಕಾ ನಾಯಕ ದಸನು ಶಣಕ ಜೊತೆ ಮಾತುಕತೆ ನಡೆಸಿದ್ದು, ಕೆಲವು ಅಮೂಲ್ಯ ಟಿಪ್ಸ್ ನೀಡಿದ್ದಾರೆ. ದ್ರಾವಿಡ್ ರ ಈ ನಡೆ ಎಲ್ಲರಿಂದ ಮೆಚ್ಚುಗೆಗೆ ಪಾತ್ರವಾಗಿದೆ.

ಯುವ ಆಟಗಾರರಿಗೆ ಸಲಹೆ ಕೊಡುವುದರಲ್ಲಿ ಸದಾ ಮುಂದಿರುವ ದ್ರಾವಿಡ್ ತಮ್ಮ ತಂಡಕ್ಕೆ ಸರಣಿ ಗೆಲುವು ಕೊಡಿಸಿದ್ದಲ್ಲದೆ, ಎದುರಾಳಿಗಳಿಗೂ ಸಲಹೆ ಕೊಟ್ಟು ಹೃದಯವಂತಿಕೆ ಮೆರೆದಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments