Webdunia - Bharat's app for daily news and videos

Install App

ಫಾರ್ಮ್ ಕಳೆದುಕೊಂಡ ರಿಷಬ್ ಪಂತ್, ಕೆಎಲ್ ರಾಹುಲ್ ನೆರವಿಗೆ ಬಂದ ರಾಹುಲ್ ದ್ರಾವಿಡ್

Webdunia
ಶನಿವಾರ, 21 ಸೆಪ್ಟಂಬರ್ 2019 (09:57 IST)
ಬೆಂಗಳೂರು: ಫಾರ್ಮ್ ಕಳೆದುಕೊಂಡು ಟೀಂ ಇಂಡಿಯಾದಲ್ಲಿ ಸ್ಥಾನ ಕಳೆದುಕೊಳ್ಳುವ ಭೀತಿಯಲ್ಲಿರುವ ರಿಷಬ್ ಪಂತ್ ಮತ್ತು ಕೆಎಲ್ ರಾಹುಲ್ ನೆರವಿಗೆ ಎನ್ ಸಿಎ ಅಧ್ಯಕ್ಷರೂ ಆಗಿರುವ ಕ್ರಿಕೆಟ್ ದಿಗ್ಗಜ ರಾಹುಲ್ ದ್ರಾವಿಡ್ ನೆರವಿಗೆ ಧಾವಿಸಿದ್ದಾರೆ.


ನಾಳೆ ದ.ಆಫ್ರಿಕಾ ವಿರುದ್ಧ ಟಿ20 ಪಂದ್ಯ ನಡೆಯಲಿರುವುದರಿಂದ ಟೀಂ ಇಂಡಿಯಾ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬೀಡುಬಿಟ್ಟಿದೆ. ಇಲ್ಲಿ ಕ್ರಿಕೆಟಿಗರು ಅಭ್ಯಾಸ ನಡೆಸುತ್ತಿರುವಾಗ ದ್ರಾವಿಡ್ ಭೇಟಿ ನೀಡಿದ್ದಾರೆ.

ಈ ವೇಳೆ ದ್ರಾವಿಡ್ ವಿಶೇಷವಾಗಿ ಪಂತ್ ಮತ್ತು ರಾಹುಲ್ ಬ್ಯಾಟಿಂಗ್ ಕಡೆಗೆ ಹೆಚ್ಚಿನ ಗಮನ ಕೊಟ್ಟಿದ್ದಾರೆ. ಪಂತ್ ನೆಟ್ ಪ್ರಾಕ್ಟೀಸ್ ಮಾಡುತ್ತಿರುವಾಗ ಪಕ್ಕದಲ್ಲೇ ನಿಂತು ಸಲಹೆ ಸೂಚನೆ ನೀಡಿದ್ದಾರೆ. ಇವರಿಬ್ಬರೂ ದ್ರಾವಿಡ್ ಗರಡಿಯಲ್ಲೇ ಪಳಗಿದ ಆಟಗಾರರು. ಹೀಗಾಗಿ ತಮ್ಮಿಬ್ಬರು ಶಿಷ್ಯಂದಿರ ಬ್ಯಾಟಿಂಗ್ ವೈಫಲ್ಯ ಸರಿಪಡಿಸಲು ಸ್ವತಃ ದ್ರಾವಿಡ್ ಗಮನಕೇಂದ್ರೀಕರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments