ಫಾರ್ಮ್ ಕಳೆದುಕೊಂಡ ರಿಷಬ್ ಪಂತ್, ಕೆಎಲ್ ರಾಹುಲ್ ನೆರವಿಗೆ ಬಂದ ರಾಹುಲ್ ದ್ರಾವಿಡ್

Webdunia
ಶನಿವಾರ, 21 ಸೆಪ್ಟಂಬರ್ 2019 (09:57 IST)
ಬೆಂಗಳೂರು: ಫಾರ್ಮ್ ಕಳೆದುಕೊಂಡು ಟೀಂ ಇಂಡಿಯಾದಲ್ಲಿ ಸ್ಥಾನ ಕಳೆದುಕೊಳ್ಳುವ ಭೀತಿಯಲ್ಲಿರುವ ರಿಷಬ್ ಪಂತ್ ಮತ್ತು ಕೆಎಲ್ ರಾಹುಲ್ ನೆರವಿಗೆ ಎನ್ ಸಿಎ ಅಧ್ಯಕ್ಷರೂ ಆಗಿರುವ ಕ್ರಿಕೆಟ್ ದಿಗ್ಗಜ ರಾಹುಲ್ ದ್ರಾವಿಡ್ ನೆರವಿಗೆ ಧಾವಿಸಿದ್ದಾರೆ.


ನಾಳೆ ದ.ಆಫ್ರಿಕಾ ವಿರುದ್ಧ ಟಿ20 ಪಂದ್ಯ ನಡೆಯಲಿರುವುದರಿಂದ ಟೀಂ ಇಂಡಿಯಾ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬೀಡುಬಿಟ್ಟಿದೆ. ಇಲ್ಲಿ ಕ್ರಿಕೆಟಿಗರು ಅಭ್ಯಾಸ ನಡೆಸುತ್ತಿರುವಾಗ ದ್ರಾವಿಡ್ ಭೇಟಿ ನೀಡಿದ್ದಾರೆ.

ಈ ವೇಳೆ ದ್ರಾವಿಡ್ ವಿಶೇಷವಾಗಿ ಪಂತ್ ಮತ್ತು ರಾಹುಲ್ ಬ್ಯಾಟಿಂಗ್ ಕಡೆಗೆ ಹೆಚ್ಚಿನ ಗಮನ ಕೊಟ್ಟಿದ್ದಾರೆ. ಪಂತ್ ನೆಟ್ ಪ್ರಾಕ್ಟೀಸ್ ಮಾಡುತ್ತಿರುವಾಗ ಪಕ್ಕದಲ್ಲೇ ನಿಂತು ಸಲಹೆ ಸೂಚನೆ ನೀಡಿದ್ದಾರೆ. ಇವರಿಬ್ಬರೂ ದ್ರಾವಿಡ್ ಗರಡಿಯಲ್ಲೇ ಪಳಗಿದ ಆಟಗಾರರು. ಹೀಗಾಗಿ ತಮ್ಮಿಬ್ಬರು ಶಿಷ್ಯಂದಿರ ಬ್ಯಾಟಿಂಗ್ ವೈಫಲ್ಯ ಸರಿಪಡಿಸಲು ಸ್ವತಃ ದ್ರಾವಿಡ್ ಗಮನಕೇಂದ್ರೀಕರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿದೇಶಕ್ಕೆ ಹೋಗುವ ಮುನ್ನಾ ಈ ಕೆಲಸ ಮಾಡಲು ಮರೆಯದ ವಿರಾಟ್ ಕೊಹ್ಲಿ, ಅನುಷ್ಕಾ ಶರ್ಮಾ, Video

ಐಪಿಎಲ್ ಮುಗೀತು, ಟೀಂ ಇಂಡಿಯಾ ಮುಂದಿನ ಸರಣಿ ವೇಳಾಪಟ್ಟಿ ಇಲ್ಲಿದೆ

ಭುವನೇಶ್ವರ್ ಕುಮಾರ್ ರನ್ನು ಆರ್ ಸಿಬಿ ಖರೀದಿಸಿದಾಗ ನಕ್ಕಿದ್ದ ಆಶಿಶ್ ನೆಹ್ರಾ: ಹಳೇ ವಿಡಿಯೋ ವೈರಲ್

ಐಪಿಎಲ್‌ನಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ: ಆರು ಪ್ರಶಸ್ತಿಗಳಲ್ಲಿ ಐದನ್ನು ಗೆದ್ದ 15ರ ಪೋರ

IPL 2026: ಗೆಲುವಿನ ಸಂಭ್ರಮದ ನಡುವೆ ವಿರಾಟ್ ಕೊಹ್ಲಿಯನ್ನು ಮೀಟ್ ಮಾಡಿದ ವಿಶೇಷ ವ್ಯಕ್ತಿ Video

ಮುಂದಿನ ಸುದ್ದಿ
Show comments