Webdunia - Bharat's app for daily news and videos

Install App

ಫಾರ್ಮ್ ಕಳೆದುಕೊಂಡ ರಿಷಬ್ ಪಂತ್, ಕೆಎಲ್ ರಾಹುಲ್ ನೆರವಿಗೆ ಬಂದ ರಾಹುಲ್ ದ್ರಾವಿಡ್

Webdunia
ಶನಿವಾರ, 21 ಸೆಪ್ಟಂಬರ್ 2019 (09:57 IST)
ಬೆಂಗಳೂರು: ಫಾರ್ಮ್ ಕಳೆದುಕೊಂಡು ಟೀಂ ಇಂಡಿಯಾದಲ್ಲಿ ಸ್ಥಾನ ಕಳೆದುಕೊಳ್ಳುವ ಭೀತಿಯಲ್ಲಿರುವ ರಿಷಬ್ ಪಂತ್ ಮತ್ತು ಕೆಎಲ್ ರಾಹುಲ್ ನೆರವಿಗೆ ಎನ್ ಸಿಎ ಅಧ್ಯಕ್ಷರೂ ಆಗಿರುವ ಕ್ರಿಕೆಟ್ ದಿಗ್ಗಜ ರಾಹುಲ್ ದ್ರಾವಿಡ್ ನೆರವಿಗೆ ಧಾವಿಸಿದ್ದಾರೆ.


ನಾಳೆ ದ.ಆಫ್ರಿಕಾ ವಿರುದ್ಧ ಟಿ20 ಪಂದ್ಯ ನಡೆಯಲಿರುವುದರಿಂದ ಟೀಂ ಇಂಡಿಯಾ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬೀಡುಬಿಟ್ಟಿದೆ. ಇಲ್ಲಿ ಕ್ರಿಕೆಟಿಗರು ಅಭ್ಯಾಸ ನಡೆಸುತ್ತಿರುವಾಗ ದ್ರಾವಿಡ್ ಭೇಟಿ ನೀಡಿದ್ದಾರೆ.

ಈ ವೇಳೆ ದ್ರಾವಿಡ್ ವಿಶೇಷವಾಗಿ ಪಂತ್ ಮತ್ತು ರಾಹುಲ್ ಬ್ಯಾಟಿಂಗ್ ಕಡೆಗೆ ಹೆಚ್ಚಿನ ಗಮನ ಕೊಟ್ಟಿದ್ದಾರೆ. ಪಂತ್ ನೆಟ್ ಪ್ರಾಕ್ಟೀಸ್ ಮಾಡುತ್ತಿರುವಾಗ ಪಕ್ಕದಲ್ಲೇ ನಿಂತು ಸಲಹೆ ಸೂಚನೆ ನೀಡಿದ್ದಾರೆ. ಇವರಿಬ್ಬರೂ ದ್ರಾವಿಡ್ ಗರಡಿಯಲ್ಲೇ ಪಳಗಿದ ಆಟಗಾರರು. ಹೀಗಾಗಿ ತಮ್ಮಿಬ್ಬರು ಶಿಷ್ಯಂದಿರ ಬ್ಯಾಟಿಂಗ್ ವೈಫಲ್ಯ ಸರಿಪಡಿಸಲು ಸ್ವತಃ ದ್ರಾವಿಡ್ ಗಮನಕೇಂದ್ರೀಕರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SL:ಥ್ಯಾಂಕ್ಸ್ ಮಗಾ… ಬಚಾವ್ ಮಾಡಿದ ಗೆಳೆಯ ದೇವದತ್ ಪಡಿಕ್ಕಲ್ ಗೆ ಮೈದಾನದಲ್ಲೇ ತಬ್ಬಿ ಕಿಸ್ ಕೊಟ್ಟ ಕೆಎಲ್ ರಾಹುಲ್ Video

IND vs SL: ಕ್ಯಾಪ್ಟನ್ ಅಂದ್ರೆ ಹೀಗಿರಬೇಕು… ಶುಭಮನ್ ಗಿಲ್ ಪಡೆದ ಈ ಅದ್ಭುತ ಕ್ಯಾಚ್ ನೋಡಿ ಕಣ್ತುಂಬಿಕೊಳ್ಳಬೇಕು

ಭಾರತ ತಂಡದ 600ನೇ ಚಾರಿತ್ರಿಕ ಪಂದ್ಯಕ್ಕೆ ವರುಣನ ಅವಕೃಪೆ: ಉತ್ತಮ ಸ್ಥಿತಿಯಲ್ಲಿ ಟೀಂ ಇಂಡಿಯಾ

ಲಂಕಾ ವಿರುದ್ಧದ ಟೆಸ್ಟ್‌ಗೂ ಮುನ್ನಾ ಶ್ರೀಲಂಕಾದಲ್ಲಿ ತ್ರಿವರ್ಣ ಧ್ವಜ ಹಾರಿಸಿದ ಟೀಂ ಇಂಡಿಯಾ, Video

ಹಾಕಿ ವಿಶ್ವಕಪ್‌ ಮಹಾಸಮರ ನಾಳೆ ಶುರು: ಚಿನ್ನದ ಪದಕದ ಕನವರಿಕೆಯಲ್ಲಿ ಟೀಂ ಇಂಡಿಯಾ

ಮುಂದಿನ ಸುದ್ದಿ
Show comments