Webdunia - Bharat's app for daily news and videos

Install App

ರನ್ ಗಳಿಸದ ರಿಷಬ್ ಪಂತ್ ಗೆ ರಾಹುಲ್ ದ್ರಾವಿಡ್ ಬುಲಾವ್

Webdunia
ಶನಿವಾರ, 8 ಜನವರಿ 2022 (09:10 IST)
ಜೊಹಾನ್ಸ್ ಬರ್ಗ್: ಟೀಂ ಇಂಡಿಯಾ ವಿಕೆಟ್ ಕೀಪರ್ ರಿಷಬ್ ಪಂತ್ ಇತ್ತೀಚೆಗಿನ ದಿನಗಳಲ್ಲಿ ರನ್ ಗಳಿಸಿದ್ದೇ ಕಡಿಮೆ. ಕೇವಲ ವಿಕೆಟ್ ಕೀಪಿಂಗ್ ನಲ್ಲಿ ಸದ್ದು ಮಾಡುತ್ತಿರುವ ರಿಷಬ್ ಬ್ಯಾಟಿಂಗ್ ನಲ್ಲಿ ಕಳಪೆ ಮೊತ್ತಕ್ಕೆ ಔಟಾಗುತ್ತಿರುವುದು ಟೀಂ ಇಂಡಿಯಾ ಚಿಂತೆಗೆ ಕಾರಣವಾಗಿದೆ.

ರಿಷಬ್ ಜೊತೆಗೆ ತಂಡದಲ್ಲಿ ವಿಕೆಟ್ ಕೀಪರ್ ಆಗಿ ವೃದ್ಧಿಮಾನ್ ಸಹಾ ಇದ್ದಾರೆ. ಈ ನಡುವೆ ರಿಷಬ್ ರನ್ ಗಳಿಸದೇ ಹೋದರೆ ವೃದ್ಧಿಮಾನ್ ಗೆ ಅವಕಾಶ ನೀಡಬಹುದಾಗಿದೆ.

ಆದರೆ ಇದಕ್ಕೆ ಮೊದಲು ರಿಷಬ್ ಜೊತೆಗೆ ದ್ರಾವಿಡ್ ಮಾತುಕತೆ ನಡೆಸಿದ್ದಾರೆ. ನ್ಯೂಜಿಲೆಂಡ್ ಸರಣಿ ವೇಳೆಯೂ ದ್ರಾವಿಡ್ ಅಭ್ಯಾಸದ ನಡುವೆ ರಿಷಬ್ ಗೆ ಸಾಕಷ್ಟು ಬ್ಯಾಟಿಂಗ್ ಟಿಪ್ಸ್ ನೀಡಿದ್ದರು. ಆದರೂ ರಿಷಬ್ ಬ್ಯಾಟಿಂಗ್ ಸುಧಾರಿಸಿಕೊಂಡಿಲ್ಲ. ರಿಷಬ್ ಶಾಟ್ ಸೆಲೆಕ್ಷನ್‍ ಬಗ್ಗೆ ದ್ರಾವಿಡ್ ಗೆ ಆಕ್ಷೇಪವಿದೆ. ಇದರ ಬಗ್ಗೆ ಅವರೊಂದಿಗೆ ಮಾತುಕತೆ ನಡೆಸುವುದಾಗಿ ದ್ರಾವಿಡ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

INDvsSL: ವಿಕೆಟ್ ಬೀಳುತ್ತಿಲ್ಲ ಎಂದಾಗ ನಂಬಿಕೆಯ ಮೊರೆ ಹೋದ ಸಿರಾಜ್, ಮ್ಯಾಜಿಕ್ ಮಾಡಿದಾಗ ಬಿತ್ತು ವಿಕೆಟ್

INDvsSL: ಶ್ರೀಲಂಕಾಗೆ ಫಾಲೋ ಆನ್ ಹೇರಿ ತಲೆಮೇಲೆ ಕೈಹೊತ್ತ ಟೀಂ ಇಂಡಿಯಾ, ಪೆವಿಲಿಯನ್ ನಲ್ಲೇ ಗಂಭೀರ್ ಸಿಟ್ಟು

IND vs SL: ಶ್ರೀಲಂಕಾ ವಿರುದ್ಧ ಟೀಂ ಇಂಡಿಯಾ ಮತ್ತೊಂದು ಆಕ್ರಮಣಕಾರೀ ನಿರ್ಧಾರ

INDvsSL: ಕಾದು ಕಾದು ಸಾಕಾಯ್ತು.. ಕೊನೆಗೂ ಧ್ರುವ ಜ್ಯುರೆಲ್ ಶತಕ ಸಿಡಿಸಿದಾಗ ಗಿಲ್, ಗಂಭೀರ್ ರಿಯಾಕ್ಷನ್ ಹೇಗಿತ್ತು ಗೊತ್ತಾ Video

ನನಗೆ ಆತ ಏನು ಹೇಳಿದ್ದ ಎಂದು ಗೊತ್ತಿಲ್ಲದೇ ಜಡ್ಜ್ ಮಾಡಬೇಡಿ: ಕಿತ್ತಾಡಿದ್ದಕ್ಕೆ ಯಶಸ್ವಿ ಜೈಸ್ವಾಲ್ ಖಡಕ್ ಹೇಳಿಕೆ

ಮುಂದಿನ ಸುದ್ದಿ
Show comments