ರನ್ ಗಳಿಸದ ರಿಷಬ್ ಪಂತ್ ಗೆ ರಾಹುಲ್ ದ್ರಾವಿಡ್ ಬುಲಾವ್

Webdunia
ಶನಿವಾರ, 8 ಜನವರಿ 2022 (09:10 IST)
ಜೊಹಾನ್ಸ್ ಬರ್ಗ್: ಟೀಂ ಇಂಡಿಯಾ ವಿಕೆಟ್ ಕೀಪರ್ ರಿಷಬ್ ಪಂತ್ ಇತ್ತೀಚೆಗಿನ ದಿನಗಳಲ್ಲಿ ರನ್ ಗಳಿಸಿದ್ದೇ ಕಡಿಮೆ. ಕೇವಲ ವಿಕೆಟ್ ಕೀಪಿಂಗ್ ನಲ್ಲಿ ಸದ್ದು ಮಾಡುತ್ತಿರುವ ರಿಷಬ್ ಬ್ಯಾಟಿಂಗ್ ನಲ್ಲಿ ಕಳಪೆ ಮೊತ್ತಕ್ಕೆ ಔಟಾಗುತ್ತಿರುವುದು ಟೀಂ ಇಂಡಿಯಾ ಚಿಂತೆಗೆ ಕಾರಣವಾಗಿದೆ.

ರಿಷಬ್ ಜೊತೆಗೆ ತಂಡದಲ್ಲಿ ವಿಕೆಟ್ ಕೀಪರ್ ಆಗಿ ವೃದ್ಧಿಮಾನ್ ಸಹಾ ಇದ್ದಾರೆ. ಈ ನಡುವೆ ರಿಷಬ್ ರನ್ ಗಳಿಸದೇ ಹೋದರೆ ವೃದ್ಧಿಮಾನ್ ಗೆ ಅವಕಾಶ ನೀಡಬಹುದಾಗಿದೆ.

ಆದರೆ ಇದಕ್ಕೆ ಮೊದಲು ರಿಷಬ್ ಜೊತೆಗೆ ದ್ರಾವಿಡ್ ಮಾತುಕತೆ ನಡೆಸಿದ್ದಾರೆ. ನ್ಯೂಜಿಲೆಂಡ್ ಸರಣಿ ವೇಳೆಯೂ ದ್ರಾವಿಡ್ ಅಭ್ಯಾಸದ ನಡುವೆ ರಿಷಬ್ ಗೆ ಸಾಕಷ್ಟು ಬ್ಯಾಟಿಂಗ್ ಟಿಪ್ಸ್ ನೀಡಿದ್ದರು. ಆದರೂ ರಿಷಬ್ ಬ್ಯಾಟಿಂಗ್ ಸುಧಾರಿಸಿಕೊಂಡಿಲ್ಲ. ರಿಷಬ್ ಶಾಟ್ ಸೆಲೆಕ್ಷನ್‍ ಬಗ್ಗೆ ದ್ರಾವಿಡ್ ಗೆ ಆಕ್ಷೇಪವಿದೆ. ಇದರ ಬಗ್ಗೆ ಅವರೊಂದಿಗೆ ಮಾತುಕತೆ ನಡೆಸುವುದಾಗಿ ದ್ರಾವಿಡ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕಳಪೆ ಪ್ರದರ್ಶನದ ಬಳಿಕ ಎಲ್‌ಎಸ್‌ಜಿ ನಾಯಕತ್ವದಿಂದ ರಿಷಭ್‌ ಪಂತ್‌ಗೆ ಗೇಟ್‌ಪಾಸ್‌

IPL 2026: ಇಂದು ಎಲಿಮಿನೇಟರ್‌ ಪಂದ್ಯದಲ್ಲಿ ರಾಯಲ್ಸ್‌-ಟೈಟನ್ಸ್‌ ಫೈಟ್: ಯಾರಿಗೆ ಸಿಗಲಿದೆ ಫೈನಲ್‌ ಟಿಕೆಟ್‌

ಶತಕ ಜಸ್ಟ್‌ ಮಿಸ್ ಆದಾಗ ಸಪ್ಪೆ ಮುಖ ಮಾಡಿ ನಿಂತ ವೈಭವ್‌ ಸೂರ್ಯವಂಶಿ, ಸನ್‌ರೈಸರ್ಸ್ ಹೈದರಾಬಾದ್‌ ಆಟಗಾರರು ಏನ್ ಮಾಡಿದ್ರು ನೋಡಿ, Video

IPL 2026: ರಾಜಸ್ಥಾನ ರಾಯಲ್ಸ್‌ಗೆ ಗೆಲುವಿನ ವೈಭವ: ಸೋತು ಅಭಿಯಾನ ಮುಗಿಸಿದ ಸನ್‌ರೈಸರ್ಸ್‌ ಹೈದರಾಬಾದ್‌

IPL 2026: ಸೂರ್ಯವಂಶಿಗೆ ದಾಖಲೆಯ ಶತಕ ಜಸ್ಟ್‌ಮಿಸ್‌: ಸನ್‌ರೈಸರ್ಸ್‌ ತಂಡಕ್ಕೆ ಕಠಿಣ ಗುರಿ ನೀಡಿದ ರಾಯಲ್ಸ್‌

ಮುಂದಿನ ಸುದ್ದಿ
Show comments