Webdunia - Bharat's app for daily news and videos

Install App

ಟೀಂ ಇಂಡಿಯಾಗೆ ಅನುಕೂಲವಿಲ್ಲದ ಪಿಚ್: ಕ್ಯುರೇಟರ್ ವಿರುದ್ಧ ದ್ರಾವಿಡ್ ಅಸಮಾಧಾನ?

Webdunia
ಶುಕ್ರವಾರ, 3 ಮಾರ್ಚ್ 2023 (08:30 IST)
ಇಂಧೋರ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಲೆಕ್ಕಾಚಾರಗಳೆಲ್ಲಾ ತಲೆಕೆಳಗಾಗಿದೆ.

ಭಾರತಕ್ಕೆ ಉಪಯೋಗವಾಗುವಂತೆ ಸ್ಪಿನ್ ಸ್ನೇಹಿ ಪಿಚ್ ತಯಾರಿಸಲು ಸೂಚನೆ ನೀಡಲಾಗಿತ್ತು. ಅದಕ್ಕೆ ತಕ್ಕಂತೆ ಟೀಂ ಇಂಡಿಯಾ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡಿತ್ತು. ಆದರೆ ಬಳಿಕ ಲೆಕ್ಕಾಚಾರಗಳೆಲ್ಲಾ ತಲೆಕೆಳಗಾಗಿತ್ತು.

ಮೊದಲ ಅವಧಿಯಲ್ಲಿ ಸ್ಪಿನ್ನರ್ ಗಳಿಗೆ ಭಾರೀ ಅನುಕೂಲ ಮಾಡಿಕೊಟ್ಟ ಪಿಚ್ ನಿಂದಾಗಿ ಭಾರತೀಯ ಬ್ಯಾಟಿಗರು ಸಂಕಷ್ಟ ಅನುಭವಿಸಿದರು. ಬಳಿಕ ಆಸ್ಟ್ರೇಲಿಯಾಗೆ ಬ್ಯಾಟಿಂಗ್ ಗೆ ಅನುಕೂಲವಾಯಿತು. ಇದರಿಂದ ಟೀಂ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ಅಸಮಾಧಾಗೊಂಡಿದ್ದಾರೆ. ಮೊದಲ ದಿನ ಪಂದ್ಯದ ನಡುವೆಯೇ ದ್ರಾವಿಡ್ ಮೈದಾನಕ್ಕೆ ಕ್ಯುರೇಟರ್ ಜೊತೆಗೇ ಬಂದು ಪಿಚ್ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಅವರು ಅಸಮಾಧಾನಗೊಂಡಿದ್ದು ಸ್ಪಷ್ಟವಾಯಿತು. ಎರಡನೇ ದಿನವೂ ಪೆವಿಲಿಯನ್ ನಲ್ಲಿ ಕೂತಿದ್ದ ದ್ರಾವಿಡ್ ಮುಖದಲ್ಲಿ ಅಸಮಾಧಾನ ಸ್ಪಷ್ಟವಾಗಿ ಗೋಚರಿಸಿತ್ತು. ಹೀಗಾಗಿ ಮುಂದಿನ ಪಂದ್ಯಕ್ಕೆ ಟೀಂ ಇಂಡಿಯಾ ಗ್ರೀನ್ ಪಿಚ್ ಗೆ ಬೇಡಿಕೆಯಿಡುವ ಸಾಧ‍್ಯತೆಯಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Asia Cup Cricket: ಯುಎಇ ನೀಡಿದ ಗುರಿಯನ್ನು ನಾಲ್ಕೇ ಓವರ್ ಗಳಲ್ಲಿ ಚಚ್ಚಿದ ಬಿಸಾಕಿದ ಟೀಂ ಇಂಡಿಯಾ

ಕ್ರಿಕೆಟಿಗ ಪೃಥ್ವಿ ಶಾಗೆ ಕೋರ್ಟ್‌ನಿಂದ ಬಿತ್ತು ₹100ದಂಡ, ಪ್ರಕರಣ ಹಿನ್ನೆಲೆ ಏನ್‌ ಗೊತ್ತಾ

Asia cup cricket: ದುಬೈನಲ್ಲಿ ಟಾಸ್ ಗೆದ್ದರೆ ಭಾರತ ಮೊದಲು ಏನು ಮಾಡಬೇಕು

ನೀವ್ಯಾಕೆ ಹೀಗೆ ಮಾಡಿದ್ರಿ, ಸೂರ್ಯಕುಮಾರ್ ಯಾದವ್ ಮೇಲೆ ಸಿಟ್ಟಾದ ಫ್ಯಾನ್ಸ್

ಏಷ್ಯಾ ಕಪ್ 2025: ಭಾರತಕ್ಕೆ ಇಂದು ಯುಎಇ ಎದುರಾಳಿ, ಎಷ್ಟು ಗಂಟೆಗೆ ಮ್ಯಾಚ್

ಮುಂದಿನ ಸುದ್ದಿ
Show comments