Webdunia - Bharat's app for daily news and videos

Install App

ಟೀಂ ಇಂಡಿಯಾ ಕ್ರಿಕೆಟಿಗರ ಮೇಲೆ ದ್ರಾವಿಡ್ ಸಿಟ್ಟು!

Webdunia
ಭಾನುವಾರ, 9 ಜನವರಿ 2022 (09:23 IST)
ಜೊಹಾನ್ಸ್ ಬರ್ಗ್: ದ.ಆಫ್ರಿಕಾ ವಿರುದ್ಧ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಬ್ಯಾಟಿಗರ ಆಟ ಕೋಚ್ ರಾಹುಲ್ ದ್ರಾವಿಡ್ ಅಸಮಾಧಾನಕ್ಕೆ ಕಾರಣವಾಗಿದೆ.

ಪಂದ್ಯವೆಂದ ಮೇಲೆ ಸೋಲು-ಗೆಲುವು ಸಾಮಾನ್ಯ. ಆದರೆ ದ್ರಾವಿಡ್ ಗೆ ಕೋಪ ತರಿಸಿರುವುದು ತಂಡದ ಬ್ಯಾಟಿಂಗ್. ಎಲ್ಲಾ ಕಳೆದ ಎರಡೂ ಪಂದ್ಯಗಳಲ್ಲಿ ಒಂದಿಬ್ಬರನ್ನು ಬಿಟ್ಟರೆ ಬ್ಯಾಟಿಂಗ್ ನಲ್ಲಿ ಯಾರೂ ಮಿಂಚಿಲ್ಲ. ಕಳಪೆ ಶಾಟ್ ಸೆಲೆಕ್ಷನ್ ನಿಂದ ಔಟಾಗುತ್ತಿರುವುದು ದ್ರಾವಿಡ್ ಸಿಟ್ಟು ಹೆಚ್ಚಿಸಿದೆ.

ಕೆಲವು ಆಟಗಾರರು ಉತ್ತಮ ಆರಂಭ ತೋರಿದರೂ ಅದನ್ನು ದೊಡ್ಡ ಮೊತ್ತವಾಗಿ ಪರಿವರ್ತಿಸಿಲ್ಲ. ನಿಂತು ಆಡುವ ಛಾತಿಯನ್ನೇ ಯಾರೂ ತೋರಿಲ್ಲ. ಇದು ದ್ರಾವಿಡ್ ಅಸಮಾಧಾನಕ್ಕೆ ಕಾರಣವಾಗಿದೆ. ಹೀಗಾಗಿ ಮುಂದಿನ ಪಂದ್ಯಕ್ಕೆ ಮೊದಲು ಅಟಗಾರರೊಂದಿಗೆ ಮಾತುಕತೆ ನಡೆಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಭಾರತಕ್ಕೆ ಬಿಗ್‌ಶಾಕ್‌: ಟೀಮ್‌ನಿಂದ ಜಸ್‌ಪ್ರೀತ್‌ ಬೂಮ್ರಾ ಔಟ್‌?

ತಿರುಪತಿಯಲ್ಲಿ ಮುಡಿ ಅರ್ಪಿಸಿದ ಹಾರ್ದಿಕ್ ಪಾಂಡ್ಯ, ಸಾಲು ಸಾಲು ಸೋಲು, ಅವಮಾನಗಳ ನಡುವೆ ಕುತೂಹಲ ಮೂಡಿಸಿದ ದೇವಸ್ಥಾನ ಭೇಟಿ

ಕಾಮನ್‌ವೆಲ್ತ್ ಗೇಮ್ಸ್‌ನ ಜಾವೆಲಿನ್‌ನಲ್ಲಿ ಭಾರತಕ್ಕೆ ಡಬಲ್‌ ಪದಕ: ಸೂಪರ್‌ ಸ್ಟಾರ್‌ ನೀರಜ್‌ ಚೋಪ್ರಾಗೆ ಸಿಕ್ಕಿದ್ದೇನು ಗೊತ್ತಾ

ಕಾಮನ್‌ವೆಲ್ತ್‌ ಗೇಮ್ಸ್‌, ಜಾವೆಲಿನ್ ಥ್ರೋ ಅರ್ಹತಾ ಸುತ್ತಿನಲ್ಲಿ ನೀರಜ್ ಚೋಪ್ರಾ ಫೈನಲ್‌

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಗುಡ್ ಬೈ ಹೇಳಿದ ಅಜಿಂಕ್ಯಾ ರೆಹಾನೆ

ಮುಂದಿನ ಸುದ್ದಿ
Show comments