ಭಾರತ-ಆಸ್ಟ್ರೇಲಿಯಾ ಟೆಸ್ಟ್: ಟೀಂ ಇಂಡಿಯಾಕ್ಕೆ ಶಾಪವಾದ ವರುಣ

Webdunia
ಭಾನುವಾರ, 30 ಡಿಸೆಂಬರ್ 2018 (06:34 IST)
ಮೆಲ್ಬೋರ್ನ್: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಗೆಲುವಿಗೆ ವರುಣ ಅಡ್ಡಿಯಾಗಿದ್ದಾನೆ.


ಗೆಲ್ಲಲು 399 ರನ್ ಗಳ ಗುರಿ ಬೆನ್ನತ್ತಿರುವ ಆಸೀಸ್ ನಾಲ್ಕನೇ ದಿನದಂತ್ಯಕ್ಕೆ 8 ವಿಕೆಟ್ ಕಳೆದುಕೊಂಡು 258 ರನ್ ಗಳಿಸಿತ್ತು. ಆದರೆ ಅಂತಿಮ ದಿನವಾದ ಇಂದು ಬೆಳಿಗ್ಗೆಯಿಂದಲೇ ಭಾರೀ ಮಳೆಯಾಗುತ್ತಿದ್ದು, ಒಂದೇ ಒಂದು ಬಾಲ್ ಆಟ ನಡೆದಿಲ್ಲ.

ಆಸ್ಟ್ರೇಲಿಯಾ ಸಮಯದ ಪ್ರಕಾರ ಬೆಳಿಗ್ಗೆ 10.45 ಕ್ಕೆ ಮಳೆ ನಿಂತು 11 ಗಂಟೆಗೆ ಆಟ ಮತ್ತೆ ಶುರುವಾಗುವ ಸೂಚನೆಯಿದ್ದರೂ ಮತ್ತೆ ಭಾರೀ ಮಳೆಯಾಗಿದ್ದರಿಂದ ಕ್ರಿಕೆಟಿಗರು ಪೆವಿಲಿಯನ್‍ ನಲ್ಲೇ ಕೂರಬೇಕಾಯಿತು. ಇದೀಗ ಉಳಿದ ಎರಡು ವಿಕೆಟ್ ಕಿತ್ತು ಮೆಲ್ಬೋರ್ನ್ ಅಂಗಣದಲ್ಲಿ ಇತಿಹಾಸ ರಚಿಸಬೇಕಿರುವ ಟೀಂ ಇಂಡಿಯಾ ಮಳೆಯಿಂದಾಗಿ ಹತಾಶೆಯಿಂದ ಕೂರುವಂತಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿವಾದಗಳ ಬೆನ್ನಲ್ಲೇ ಏರ್ ಪೋರ್ಟ್ ನಲ್ಲಿ ಆಯ್ಕೆ ಸಮಿತಿಯ ಪ್ರಗ್ಯಾನ್ ಓಝಾ ಜೊತೆ ಕೊಹ್ಲಿ ಗಂಭೀರ ಚರ್ಚೆ video

ವಿರಾಟ್ ಕೊಹ್ಲಿ ಶತಕ ಸಿಡಿಸಿದಾಗ ಅಗ್ರೆಸಿವ್ ಆಗಿ ರೋಹಿತ್ ಶರ್ಮಾ ಹೇಳಿದ್ದೇನು: ಕೊನೆಗೂ ರಿವೀಲ್

ಗೌತಮ್ ಗಂಭೀರ್ ವಿರುದ್ಧ ಸೀನಿಯರ್ ಆಟಗಾರರು ಸಿಟ್ಟಾಗಿರುವುದಕ್ಕೆ ಕಾರಣ ಬಯಲು

ವಿರಾಟ್ ಕೊಹ್ಲಿ, ಧೋನಿ ಮೇಲೆ ಗೌತಮ್ ಗಂಭೀರ್ ಗೆ ವೈಮನಸ್ಯ ಹುಟ್ಟಿಕೊಂಡಿದ್ದು ಇದೇ ಕಾರಣಕ್ಕಾ

ಸ್ಮೃತಿ ಜತೆಗಿನ ಮದುವೆ ಮುಂದೂಡಿಕೆ ಬಳಿಕ ಮೊದಲ ಬಾರಿ ಪಲಾಶ್ ಮುಚ್ಚಲ್ ಕಾಣಿಸಿಕೊಂಡಿದ್ದು ಹೀಗೆ

ಮುಂದಿನ ಸುದ್ದಿ
Show comments