ಭಾರತ-ಆಸ್ಟ್ರೇಲಿಯಾ ಪಂದ್ಯಕ್ಕೆ ಮಳೆ ಭೀತಿ

Webdunia
ಭಾನುವಾರ, 19 ಮಾರ್ಚ್ 2023 (09:30 IST)
Photo Courtesy: Twitter
ವಿಶಾಖಪಟ್ಟಣಂ: ಇಲ್ಲಿ ನಡೆಯಲಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ದ್ವಿತೀಯ ಏಕದಿನ ಪಂದ್ಯ ನಡೆಯುವುದು ಅನುಮಾನವಾಗಿದೆ.

ವಿಶಾಖಪಟ್ಟಣಂನಲ್ಲಿ ಮಳೆಯಾಗುತ್ತಿದ್ದು, ಹವಾಮಾನ ವರದಿ ಪ್ರಕಾರ ಇಂದಿನ ಪಂದ್ಯಕ್ಕೂ ಮಳೆ ಅಡ್ಡಿಪಡಿಸುವ ಸಾಧ‍್ಯತೆಯಿದೆ.

ಒಂದು ವೇಳೆ ಮಳೆ ಬಂದರೆ ಇಂದೇ ಸರಣಿ ಗೆಲ್ಲುವ ಭಾರತ ಕನಸು ಮತ್ತು ಸರಣಿ ಉಳಿಸಿಕೊಳ್ಳುವ ಆಸೀಸ್ ಕನಸು ಎರಡೂ ಭಗ್ನವಾಗಲಿದೆ. ಇಂದು ಹಗಲು-ರಾತ್ರಿಯಾಗಿ ಪಂದ್ಯ ನಡೆಯಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ENG VS IND T20: ಈ ಬಾರಿಯಾದರೂ ವೈಭವ್ ಸೂರ್ಯವಂಶಿ ಆಟ ನೋಡಬೇಕೆಂದು ಕಾದಿದ್ದವರಿಗೆ ಇಂದು ನಿರಾಸೆ

ಜಗನ್ನಾಥನ ಮೂರ್ತಿ ಗಿಫ್ಟ್ ಪಡೆಯುವಾಗ ಹಾರ್ದಿಕ್ ಪಾಂಡ್ಯ ಮಾಡಿದ ಕೆಲಸಕ್ಕೆ ನೆಟ್ಟಿಗರು ಶಾಕ್ Video

ಹೆಂಡ್ತಿ ಇದ್ದಾಳೆ ಬಿಡ್ರೋ... ಅಭಿಮಾನಿಗಳ ಕಾಟಕ್ಕೆ ಬೇಸತ್ತ ಕೆಎಲ್ ರಾಹುಲ್ ಮಾಡಿದ್ದೇನು Video

ಇಷ್ಟೊಂದು ಹೊಟ್ಟೆ ಕಿಚ್ಚಾ... ವೈಭವ್ ಸೂರ್ಯವಂಶಿ ಬಗ್ಗೆ ಶ್ರೇಯಸ್ ಅಯ್ಯರ್ ಕಾಮೆಂಟ್ ನೋಡಿ Video

ಭಾರತ, ಇಂಗ್ಲೆಂಡ್ ಟಿ20 ಸರಣಿ ಇಂದಿನಿಂದ: ಕೆಟ್ಟ ಮೇಲೆ ಬುದ್ಧಿ ಕಲಿತಾರಾ ಗೌತಮ್ ಗಂಭೀರ್ ಆಂಡ್ ಟೀಂ

ಮುಂದಿನ ಸುದ್ದಿ
Show comments