ಭಾರತ-ನೆದರ್ಲ್ಯಾಂಡ್ ಪಂದ್ಯಕ್ಕೆ ಮಳೆ ಭೀತಿ?

Webdunia
ಬುಧವಾರ, 26 ಅಕ್ಟೋಬರ್ 2022 (09:00 IST)
ಸಿಡ್ನಿ: ಟಿ20  ವಿಶ್ವಕಪ್ ನಲ್ಲಿ ಗುರುವಾರ ಎರಡನೇ ಪಂದ್ಯವಾಡಲಿರುವ ಟೀಂ ಇಂಡಿಯಾಗೆ ಈಗ ಸಂಕಷ್ಟ ಎದುರಾಗಿದೆ.

ಟೀಂ ಇಂಡಿಯಾ ನಿನ್ನೆ ಸಿಡ್ನಿಗೆ ಬಂದಿಳಿದಿತ್ತು. ಆಗಲೇ ಮಳೆಯೂ ಸುರಿಯಲಾರಂಭಿಸಿದೆ. ಹೀಗಾಗಿ ಸಿಡ್ನಿ ಮೈದಾನದಲ್ಲಿ ನಾಡಿದ್ದು ನಡೆಯಲಿರುವ ಪಂದ್ಯಕ್ಕೆ ಮಳೆ ಭೀತಿ ಎದುರಾಗಿದೆ.

ಕಳೆದ ಪಂದ್ಯಕ್ಕೂ ಮಳೆ ಭೀತಿಯಿತ್ತು. ಆದರೆ ಕೊನೆಯ ಕ್ಷಣದಲ್ಲಿ ವರುಣ ಕೃಪೆ ತೋರಿದ್ದ. ಈ ಪಂದ್ಯಕ್ಕೂ ಹಾಗಾಗಲಿ ಎಂಬುದೇ ಅಭಿಮಾನಿಗಳ ಹಾರೈಕೆ.


-Edited by Rajesh Patil

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮೂರನೇ ವಿಶ್ವಕಪ್‌ ಕಿರೀಟದ ಕನಸಿನಲ್ಲಿದ್ದ ಫ್ರಾನ್ಸ್‌ಗೆ ನಿರಾಸೆ: ಫೈನಲ್‌ಗೆ ಲಗ್ಗೆ ಹಾಕಿದ ಸ್ಪೇನ್‌

ಇಂವ ಹಿಂಗೇ ಗುರೂ.. ದಿನೇಶ್ ಕಾರ್ತಿಕ್ ಗೆ ಮೈದಾನದಲ್ಲೇ ಕಿಕ್ ಮಾಡಿದ ರೋಹಿತ್ ಶರ್ಮಾ Video

IND VS END ODI: ಗಿಲ್‌ ಅಬ್ಬರ, ಅಕ್ಷರ್‌ ಆಲ್‌ರೌಂಡ್‌ ಆಟ: ಇಂಗ್ಲೆಂಡ್‌ ನೆಲದಲ್ಲಿ ಕೊನೆಗೂ ಗೆಲುವಿನ ಖಾತೆ ತೆರೆದ ಭಾರತ

ಎಡ್ಜ್‌ಬಾಸ್ಟನ್‌ನಲ್ಲಿ ಏಕದಿನ ಪಂದ್ಯದ ವೇಳೆ ಹೃದಯಸ್ಪರ್ಶಿ ಸನ್ನೆಯಿಂದ ಎಲ್ಲರ ಹೃದಯ ಗೆದ್ದ ಎಂಎಸ್ ಧೋನಿ

IND VS ENG: ಭಾರತಕ್ಕೆ ಇಂಗ್ಲೆಂಡ್‌ ಕಠಿಣ ಸವಾಲು: ನಿರಾಸೆ ಮೂಡಿಸಿದ ರೋ–ಕೊ ಜೋಡಿ

ಮುಂದಿನ ಸುದ್ದಿ
Show comments