ಭಾರತ-ನೆದರ್ಲ್ಯಾಂಡ್ ಪಂದ್ಯಕ್ಕೆ ಮಳೆ ಭೀತಿ?

Webdunia
ಬುಧವಾರ, 26 ಅಕ್ಟೋಬರ್ 2022 (09:00 IST)
ಸಿಡ್ನಿ: ಟಿ20  ವಿಶ್ವಕಪ್ ನಲ್ಲಿ ಗುರುವಾರ ಎರಡನೇ ಪಂದ್ಯವಾಡಲಿರುವ ಟೀಂ ಇಂಡಿಯಾಗೆ ಈಗ ಸಂಕಷ್ಟ ಎದುರಾಗಿದೆ.

ಟೀಂ ಇಂಡಿಯಾ ನಿನ್ನೆ ಸಿಡ್ನಿಗೆ ಬಂದಿಳಿದಿತ್ತು. ಆಗಲೇ ಮಳೆಯೂ ಸುರಿಯಲಾರಂಭಿಸಿದೆ. ಹೀಗಾಗಿ ಸಿಡ್ನಿ ಮೈದಾನದಲ್ಲಿ ನಾಡಿದ್ದು ನಡೆಯಲಿರುವ ಪಂದ್ಯಕ್ಕೆ ಮಳೆ ಭೀತಿ ಎದುರಾಗಿದೆ.

ಕಳೆದ ಪಂದ್ಯಕ್ಕೂ ಮಳೆ ಭೀತಿಯಿತ್ತು. ಆದರೆ ಕೊನೆಯ ಕ್ಷಣದಲ್ಲಿ ವರುಣ ಕೃಪೆ ತೋರಿದ್ದ. ಈ ಪಂದ್ಯಕ್ಕೂ ಹಾಗಾಗಲಿ ಎಂಬುದೇ ಅಭಿಮಾನಿಗಳ ಹಾರೈಕೆ.


-Edited by Rajesh Patil

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

DC vs MI, ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್‌, ಬೌಲಿಂಗ್ ಆಯ್ಕೆ

ಆರ್ ಸಿಬಿ ಆಟಗಾರ್ತಿ ಗೌತಮಿ ನಾಯ್ಕ್ ಗೆ ಸರ್ಪೈಸ್ ಕೊಟ್ಟ ಹಾರ್ದಿಕ್ ಪಾಂಡ್ಯ Video

IND vs NZ: ನ್ಯೂಜಿಲೆಂಡ್, ಟೀಂ ಇಂಡಿಯಾ ಟಿ20 ಸರಣಿಯ ವೇಳಾಪಟ್ಟಿ ಸಂಪೂರ್ಣ ವಿವರ ಇಲ್ಲಿದೆ

WPL 2026: ಗುಜರಾತ್ ವಿರುದ್ಧ ಗೆಲುವಿನ ಬಳಿಕ ಸ್ಮೃತಿ ಮಂಧಾನ ಮಾಡಿದ ಕೆಲಸಕ್ಕೆ ಎಲ್ಲರೂ ಫಿದಾ video

WPL 2026: ಸತತ ಗೆಲುವಿನ ಓಟದಲ್ಲಿರುವ ಆರ್‌ಸಿಬಿಗೆ ಇಂದು ಗುಜರಾತ್ ಮುಖಾಮುಖಿ

ಮುಂದಿನ ಸುದ್ದಿ
Show comments