ಭಾರತ-ನೆದರ್ಲ್ಯಾಂಡ್ ಪಂದ್ಯಕ್ಕೆ ಮಳೆ ಭೀತಿ?

Webdunia
ಬುಧವಾರ, 26 ಅಕ್ಟೋಬರ್ 2022 (09:00 IST)
ಸಿಡ್ನಿ: ಟಿ20  ವಿಶ್ವಕಪ್ ನಲ್ಲಿ ಗುರುವಾರ ಎರಡನೇ ಪಂದ್ಯವಾಡಲಿರುವ ಟೀಂ ಇಂಡಿಯಾಗೆ ಈಗ ಸಂಕಷ್ಟ ಎದುರಾಗಿದೆ.

ಟೀಂ ಇಂಡಿಯಾ ನಿನ್ನೆ ಸಿಡ್ನಿಗೆ ಬಂದಿಳಿದಿತ್ತು. ಆಗಲೇ ಮಳೆಯೂ ಸುರಿಯಲಾರಂಭಿಸಿದೆ. ಹೀಗಾಗಿ ಸಿಡ್ನಿ ಮೈದಾನದಲ್ಲಿ ನಾಡಿದ್ದು ನಡೆಯಲಿರುವ ಪಂದ್ಯಕ್ಕೆ ಮಳೆ ಭೀತಿ ಎದುರಾಗಿದೆ.

ಕಳೆದ ಪಂದ್ಯಕ್ಕೂ ಮಳೆ ಭೀತಿಯಿತ್ತು. ಆದರೆ ಕೊನೆಯ ಕ್ಷಣದಲ್ಲಿ ವರುಣ ಕೃಪೆ ತೋರಿದ್ದ. ಈ ಪಂದ್ಯಕ್ಕೂ ಹಾಗಾಗಲಿ ಎಂಬುದೇ ಅಭಿಮಾನಿಗಳ ಹಾರೈಕೆ.


-Edited by Rajesh Patil

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2026: ಆರ್‌ಸಿಬಿಗೆ ಮುಂದಿನ ಎದುರಾಳಿ ಯಾರು, ಪಂದ್ಯದ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ

ಗುಜರಾತ್ ಟೈಟನ್ಸ್ ವಿರುದ್ಧದ ಪಂದ್ಯದ ಬಳಿಕ ಶ್ರೇಯಸ್ ಅಯ್ಯರ್‌ಗೆ ಬಿತ್ತು ದಂಡದ ಬಿಸಿ, ಕಾರಣ ಇಲ್ಲಿದೆ

IPL 2026: ಮಾಡಿದ ಇದೊಂದು ತಪ್ಪಿಗೆ ಶುಭಮನ್ ಗಿಲ್ ಪಂದ್ಯ ಸೋಲುವಂತಾಯಿತು

IPL 2026: ಒಂದೇ ಓವರ್ ನಲ್ಲಿ 11 ಬಾರಿ ಚೆಂಡೆಸೆದ ಅರ್ಷ್ ದೀಪ್ ಸಿಂಗ್

ಮದುವೆ ಬೆನ್ನಲ್ಲೇ ಐಪಿಎಲ್‌ನಲ್ಲಿ ಹೊಸ ಇನಿಂಗ್ಸ್‌ಗೆ ಮುಂದಾದ ತೆಂಡೂಲ್ಕರ್‌ ಪುತ್ರ: ಪಂತ್‌ ಕೈಯಲ್ಲಿ ಅರ್ಜುನ್‌ ಭವಿಷ್ಯ

ಮುಂದಿನ ಸುದ್ದಿ
Show comments