Webdunia - Bharat's app for daily news and videos

Install App

ಭಾರತ-ನೆದರ್ಲ್ಯಾಂಡ್ಸ್ ನಡುವಿನ ಪಂದ್ಯಕ್ಕೆ ಬೆಂಗಳೂರಲ್ಲಿ ಮಳೆ ಭೀತಿ

Webdunia
ಬುಧವಾರ, 8 ನವೆಂಬರ್ 2023 (09:00 IST)
ಬೆಂಗಳೂರು: ಐಸಿಸಿ ಏಕದಿನ ವಿಶ್ವಕಪ್ ನಲ್ಲಿ ಟೀಂ ಇಂಡಿಯಾ ಮುಂದಿನ ಪಂದ್ಯವನ್ನು ನೆದರ್ಲ್ಯಾಂಡ್ಸ್ ವಿರುದ್ಧ ಆಡಲಿದೆ. ಇದು ಕೊನೆಯ ಲೀಗ್ ಪಂದ್ಯವಾಗಲಿದೆ.

ಈ ಪಂದ್ಯ ನವಂಬರ್ 12 ರಂದು ಉದ್ಯಾನನಗರಿ ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ನಡೆಯಲಿದೆ. ಆದರೆ ಭಾನುವಾರ ನಡೆಯಲಿರುವ ಪಂದ್ಯಕ್ಕೆ ಮಳೆ ಭೀತಿ ಎದುರಾಗಿದೆ.

ಹವಾಮಾನ ವರದಿ ಪ್ರಕಾರ ಮುಂದಿನ ಮೂರು ದಿನ ಬೆಂಗಳೂರಿನಲ್ಲಿ ಮಳೆಯಾಗಲಿದೆ. ಅದಾದ ಬಳಿಕ ಭಾನುವಾರ ಮೋಡ ಕವಿದ ವಾತಾವರಣವಿರಲಿದೆ. ಹೀಗಾಗಿ ಮಳೆ ಸಾಧ‍್ಯತೆಯೂ ಇಲ್ಲದಿಲ್ಲ. ಈ ವಿಶ್ವಕಪ್ ಕೂಟದಲ್ಲಿ ಭಾರತ ಪಾಲ್ಗೊಳ್ಳುವ ಏಕೈಕ ಪಂದ್ಯ ಭಾನುವಾರ ಇಲ್ಲಿ ನಡೆಯಲಿದ್ದು, ಆ ಪಂದ್ಯಕ್ಕೂ ಮಳೆಯಾದರೆ ಪ್ರೇಕ್ಷಕರಿಗೆ ತೀವ್ರ ನಿರಾಶೆಯಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಭಾರತಕ್ಕೆ ಬಿಗ್‌ಶಾಕ್‌: ಟೀಮ್‌ನಿಂದ ಜಸ್‌ಪ್ರೀತ್‌ ಬೂಮ್ರಾ ಔಟ್‌?

ತಿರುಪತಿಯಲ್ಲಿ ಮುಡಿ ಅರ್ಪಿಸಿದ ಹಾರ್ದಿಕ್ ಪಾಂಡ್ಯ, ಸಾಲು ಸಾಲು ಸೋಲು, ಅವಮಾನಗಳ ನಡುವೆ ಕುತೂಹಲ ಮೂಡಿಸಿದ ದೇವಸ್ಥಾನ ಭೇಟಿ

ಕಾಮನ್‌ವೆಲ್ತ್ ಗೇಮ್ಸ್‌ನ ಜಾವೆಲಿನ್‌ನಲ್ಲಿ ಭಾರತಕ್ಕೆ ಡಬಲ್‌ ಪದಕ: ಸೂಪರ್‌ ಸ್ಟಾರ್‌ ನೀರಜ್‌ ಚೋಪ್ರಾಗೆ ಸಿಕ್ಕಿದ್ದೇನು ಗೊತ್ತಾ

ಕಾಮನ್‌ವೆಲ್ತ್‌ ಗೇಮ್ಸ್‌, ಜಾವೆಲಿನ್ ಥ್ರೋ ಅರ್ಹತಾ ಸುತ್ತಿನಲ್ಲಿ ನೀರಜ್ ಚೋಪ್ರಾ ಫೈನಲ್‌

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಗುಡ್ ಬೈ ಹೇಳಿದ ಅಜಿಂಕ್ಯಾ ರೆಹಾನೆ

ಮುಂದಿನ ಸುದ್ದಿ
Show comments