Webdunia - Bharat's app for daily news and videos

Install App

ಭಾರತ-ನೆದರ್ಲ್ಯಾಂಡ್ಸ್ ವಿಶ್ವಕಪ್ ಅಭ್ಯಾಸ ಪಂದ್ಯ ಇಂದು: ಇಂದೂ ಮಳೆಯ ಕಾಟ?

Webdunia
ಮಂಗಳವಾರ, 3 ಅಕ್ಟೋಬರ್ 2023 (08:30 IST)
ತಿರುವನಂತಪುರಂ: ಐಸಿಸಿ ಏಕದಿನ ವಿಶ್ವಕಪ್ ಅಭ್ಯಾಸ ಪಂದ್ಯಗಳು ಆರಂಭವಾದಾಗಿನಿಂದ ಮಳೆಯೇ ಮೇಲುಗೈ ಸಾಧಿಸುತ್ತಿದೆ. ಹೆಚ್ಚಿನ ಪಂದ್ಯಗಳಿಗೆ ಮಳೆ ಕಾಟ ಕೊಡುತ್ತಿದೆ.

ಇಂದು ಭಾರತ ಮತ್ತು ನೆದರ್ಲ್ಯಾಂಡ್ಸ್ ನಡುವೆ ತಿರುವನಂತಪುರಂನ ಗ್ರೀನ್ ಫೀಲ್ಡ್ ಮೈದಾನದಲ್ಲಿ ಅಭ್ಯಾಸ ಪಂದ್ಯ ನಡೆಯಲಿದೆ. ಆದರೆ ಈ ಪಂದ್ಯಕ್ಕೆ ಮಳೆಯಾಗುವ ಸಾಧ‍್ಯತೆ ಶೇ.94 ರಷ್ಟಿದೆ ಎಂದು ಹವಾಮಾನ ವರದಿ ಹೇಳುತ್ತಿದೆ.

ಕೇರಳದಲ್ಲಿ ಈಗ ಮಳೆಯಾಗುತ್ತಿದ್ದು ಇಂದಿನ ಪಂದ್ಯವೂ ಮಳೆಗೆ ಆಹುತಿಯಾಗುವುದು ಖಚಿತ ಎನ್ನಲಾಗಿದೆ. ಇದಕ್ಕೆ ಮೊದಲು ಗುವಾಹಟಿಯಲ್ಲಿ ಆಯೋಜನೆಯಾಗಿದ್ದ ಭಾರತ-ಇಂಗ್ಲೆಂಡ್ ಅಭ್ಯಾಸ ಪಂದ್ಯವೂ ಮಳೆಯಿಂದ ರದ್ದಾಗಿತ್ತು. ಒಂದು ವೇಳೆ ಇಂದಿನ ಪಂದ್ಯಕ್ಕೆ ಮಳೆ ಕಾಟ ಇಲ್ಲದೇ ಹೋದರೆ ಮಧ‍್ಯಾಹ್ನ 2 ಗಂಟೆಗೆ ಪಂದ್ಯ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Virat Kohli: ಟ್ರೋಫಿ ಗೆದ್ದಾಗ ಕೊಹ್ಲಿಗೆ ಕಣ್ಣೀರು ಬಂತು, ಅಭಿಮಾನಿ ಸತ್ತಾಗ ಬರಲಿಲ್ಲ ಯಾಕೆ

Gautam Gambhir: ಚಿನ್ನಸ್ವಾಮಿ ಕಾಲ್ತುಳಿತ ದುರಂತದ ಬಗ್ಗೆ ಗೌತಮ್ ಗಂಭೀರ್ ಮಹತ್ವದ ಹೇಳಿಕೆ

Virat Kohli: ಚಿನ್ನಸ್ವಾಮಿ ಕಾಲ್ತುಳಿತದ ಬಗ್ಗೆ ಕೊಹ್ಲಿ ಏನೂ ಹೇಳಿಲ್ವಾ, ಇಲ್ಲಿದೆ ಅಪ್ ಡೇಟ್

Chinnaswamy stampede: ನಮ್ಮಲ್ಲಿ ಹೀಗಾಗಿರ್ಲಿಲ್ಲಪ್ಪ, ನೋವಿನಲ್ಲೂ ಬೆಂಗಳೂರಿಗೆ ತಿವಿದ ಮುಂಬೈ ಫ್ಯಾನ್ಸ್

Chinnaswamy stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಪೊಲೀಸರಲ್ಲ ಇದೇ ಎರಡು ಕಾರಣ ಇದುವೇ

ಮುಂದಿನ ಸುದ್ದಿ
Show comments