Webdunia - Bharat's app for daily news and videos

Install App

ಭಾರತ-ನ್ಯೂಜಿಲೆಂಡ್ ಟಿ20 ಅಂತಿಮ ಪಂದ್ಯ ನಡೆಯೋದೇ ಡೌಟು!

Webdunia
ಮಂಗಳವಾರ, 7 ನವೆಂಬರ್ 2017 (08:59 IST)
ತಿರುವನಂತಪುರಂ: ಸರಣಿ ಗೆಲ್ಲಬೇಕಾದರೆ ಉಭಯ ತಂಡಕ್ಕೂ ಇಂದಿನ ಪಂದ್ಯ ಗೆಲ್ಲುವುದು ಅನಿವಾರ್ಯ. ಆದರೆ ತಿರುವನಂತಪುರಂನ ಗ್ರೀನ್ ಫೀಲ್ಡ್ ನಲ್ಲಿ ಇಂದು ಪಂದ್ಯ ನಡೆಯುವುದೇ ಅನುಮಾನ ಎಂಬ ಸ್ಥಿತಿ ನಿರ್ಮಾಣವಾಗಿದೆ.

 
ಅದಕ್ಕೆ ಕಾರಣ ಮಳೆ. ನಿನ್ನೆಯ ಮಳೆಗೆ ಮೈದಾನ ಪೂರ್ತಿ ಕೆಸರು ಗೆದ್ದೆಯಂತಾಗಿತ್ತು. ಇಂದೂ ಕೂಡಾ ಮಳೆ ಬರುವ ನಿರೀಕ್ಷೆಯಿದ್ದು, ಮೈದಾನ ಒಣಗಿಸಿ ಪಂದ್ಯಕ್ಕೆ ಸಿದ್ಧ ಮಾಡಿಕೊಡಲೂ ಸಿಬ್ಬಂದಿಗಳಿಗೆ ಅವಕಾಶವಿಲ್ಲದಂತಾಗಿದೆ.

29 ವರ್ಷಗಳ ಬಳಿಕ ಈ ಮೈದಾನದಲ್ಲಿ ಅಂತಾರಾಷ್ಟ್ರೀಯ ಪಂದ್ಯ ನಡೆಯುತ್ತಿದೆ. ಆದರೆ ಮಳೆ ಎಲ್ಲದಕ್ಕೂ ತಣ್ಣೀರೆರಚದಿದ್ದರೆ ಸಾಕು ಎಂದು ಅಭಿಮಾನಿಗಳು ಪ್ರಾರ್ಥಿಸುವಂತಾಗಿದೆ. ಪಂದ್ಯ ಸಂಜೆ 7 ಗಂಟೆಗೆ ನಡೆಯಲಿದ್ದು, ಒಂದು ವೇಳೆ ಮಳೆಬಂದರೂ 15 ನಿಮಿಷದಲ್ಲಿ ಮೈದಾನ ಸಿದ್ಧಗೊಳಿಸುವ ವ್ಯವಸ್ಥೆ ಮಾಡಿಕೊಂಡಿದ್ದೇವೆ ಎಂದು ಕೇರಳ ಕ್ರಿಕೆಟ್ ಅಸೋಸಿಯೇಷನ್ ಹೇಳಿಕೊಂಡಿದೆ. ಆದರೆ ಅದು ಎಷ್ಟು ನಿಜವಾಗುತ್ತದೆ ಕಾದು ನೋಡಬೇಕು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

ಮುಂದಿನ ಸುದ್ದಿ
Show comments