ಭಾರತ-ದ.ಆಫ್ರಿಕಾ ಟಿ20: ಮಳೆಯಾಗದಿದ್ದರೆ ಸಾಕು ದೇವ್ರೇ ಅಂತಿದ್ದಾರೆ ಫ್ಯಾನ್ಸ್

Webdunia
ಭಾನುವಾರ, 19 ಜೂನ್ 2022 (08:40 IST)
ಬೆಂಗಳೂರು: ಭಾರತ ಮತ್ತು ದ.ಆಫ್ರಿಕಾ ನಡುವಿನ ಅಂತಿಮ ಟಿ20 ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ.

ಭಾನುವಾರ, ವೀಕೆಂಡ್ ರಜಾವನ್ನು ಪಂದ್ಯ ನೋಡುತ್ತಾ ಕಳೆಯಬಹುದು ಎಂದು ಲೆಕ್ಕಾಚಾರ ಹಾಕಿರುವ ಬೆಂಗಳೂರು ಫ್ಯಾನ್ಸ್ ಈಗ ಮಳೆ ಬಾರದಿರಲಿ ಎಂದು ಪ್ರಾರ್ಥಿಸುವಂತಾಗಿದೆ.

ಬೆಂಗಳೂರಿನ ಕಳೆದ ಎರಡು ದಿನಗಳಿಂದ ಮಳೆಯಾಗುತ್ತಿದೆ. ಹೀಗಾಗಿ ಇಂದಿನ ಪಂದ್ಯಕ್ಕೂ ಮಳೆ ಭೀತಿ ಎದುರಾಗಿದೆ. ಇಂದಿನ ಪಂದ್ಯಕ್ಕೆ ಮಳೆಯಾದರೆ ಸರಣಿ ಗೆಲ್ಲುವ ಭಾರತದ ಕನಸೂ ಭಗ್ನವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ಯಾಪ್ಟನ್ ಜೊತೆ ಹೊಂದಾಣಿಕೆಯಾಗ್ತಿಲ್ಲ ಎಂದಾಕ್ಷಣ ಕೋಚ್ ಹುದ್ದೆ ಬಿಟ್ಟಿದ್ದ ಅನಿಲ್ ಕುಂಬ್ಳೆ: ಆದ್ರೆ ಗಂಭೀರ್...

ಗೌತಮ್ ಗಂಭೀರ್ ಹಾಯ್ ಹಾಯ್: ಸೋತ ಬೆನ್ನಲ್ಲೇ ಕೋಚ್ ಗೆ ಮೈದಾನದಲ್ಲೇ ಫ್ಯಾನ್ಸ್ ಮಂಗಳಾರತಿ Video

IND vs SA: ಗೌತಮ್ ಗಂಭೀರ್ ತೊಲಗಬೇಕು, ಇದು ಬಿಸಿಸಿಐಗೂ ತಲುಪಬೇಕು

ಬಾಸ್ಕೆಟ್ ಬಾಲ್ ಕಂಬ ಬಿದ್ದು ರಾಷ್ಟ್ರಮಟ್ಟದ ಆಟಗಾರ ಸಾವು, ಎದೆ ಝಲ್ಲೆನಿಸುತ್ತದೆ, Video

ಭಾರತದಲ್ಲಿ ಹೊಸ ಇತಿಹಾಸ ನಿರ್ಮಿಸಿದ ತೆಂಬಾ ಬವುಮಾ ಪಡೆ: ಗೌತಮ್‌ ಗಂಭೀರ್‌ಗೆ ಭಾರೀ ಮುಖಭಂಗ

ಮುಂದಿನ ಸುದ್ದಿ
Show comments