ಇನ್ನೇನು ಭಾರತ ಮೇಲುಗೈ ಸಾಧಿಸಿತೆಂದಾಗ ಆಸ್ಟ್ರೇಲಿಯಾ ನೆರವಿಗೆ ಬಂದ ಮಳೆ!

Webdunia
ಶನಿವಾರ, 8 ಡಿಸೆಂಬರ್ 2018 (08:59 IST)
ಅಡಿಲೇಡ್: ಆಸ್ಟ್ರೇಲಿಯಾ ಟಿ 20 ಸರಣಿಯುದ್ದಕ್ಕೂ ಟೀಂ ಇಂಡಿಯಾ ಪಾಲಿಗೆ ದಿ ವಿಲನ್ ಆಗಿದ್ದ ವರುಣ ಇದೀಗ ಟೆಸ್ಟ್ ಸರಣಿಯಲ್ಲೂ ವಕ್ಕರಿಸಿಕೊಂಡಿದ್ದಾನೆ.


ತೃತೀಯ ದಿನ ಆಸ್ಟ್ರೇಲಿಯಾವನ್ನು ಮೊದಲ ಇನಿಂಗ್ಸ್ ನಲ್ಲಿ 235 ಆಲೌಟ್ ಮಾಡಿ ಅಲ್ಪ ಮುನ್ನಡೆಯೊಂದಿಗೆ ಪಂದ್ಯದ ಮೇಲೆ ಹಿಡಿತ ಸಾಧಿಸಿದ್ದ ಭಾರತಕ್ಕೆ ವರುಣ ಅಡ್ಡಿಯಾಗಿದ್ದಾನೆ. ಅಡಿಲೇಡ್ ಮೈದಾನದಲ್ಲಿ ಮಳೆ ಸುರಿಯುತ್ತಿರುವುದರಿಂದ ಪಂದ್ಯ ಸದ್ಯದ ಮಟ್ಟಿಗೆ ಸ್ಥಗಿತಗೊಂಡಿದೆ.

ನಿನ್ನೆ 191 ಕ್ಕೆ 7 ವಿಕೆಟ್ ಕಳೆದುಕೊಂಡು ದಿನದಾಟ ಮುಗಿಸಿದ್ದ ಆಸೀಸ್ ಇಂದು 44 ರನ್ ಸೇರಿಸಿ ಆಲೌಟ್ ಆಯಿತು. ಇಂದು ಭಾರತದ ಪರ ಮೊಹಮ್ಮದ್ ಶಮಿ 2 ವಿಕೆಟ್ ಕಿತ್ತರು. ಇದರೊಂದಿಗೆ ಟೀಂ ಇಂಡಿಯಾಗೆ 15 ರನ್ ಗಳ ಮೊದಲ ಇನಿಂಗ್ಸ್ ಮುನ್ನಡೆ ಲಭಿಸಿದೆ. ಪಿಚ್ ಸ್ಥಿತಿ ನೋಡಿದರೆ ಇದು ಭಾರತಕ್ಕೆ ಉಪಯುಕ್ತ ಮುನ್ನಡೆಯಾಗಿತ್ತು. ಆದರೆ ಇದೀಗ ಭಾರೀ ಮಳೆಯಾಗುತ್ತಿದ್ದು, ಭಾರತಕ್ಕೆ ಶಾಪವಾಗಿ ಕಾಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಧೋನಿ, ಕೊಹ್ಲಿ ಸೋತಿಲ್ವಾ, ಶ್ರೇಯಸ್ ಕೂಡಾ ಅವರಂತೆ ಗ್ರೇಟ್ ಕ್ಯಾಪ್ಟನ್ ಆಗ್ತಾನೆ: ಅಣ್ಣನ ಪರ ತಂಗಿ ಬ್ಯಾಟಿಂಗ್ Video

IND vs ENG: ಟೀಂ ಇಂಡಿಯಾಕ್ಕೆ ಇಂದು ಕೊನೆ ಚಾನ್ಸ್, ಈ ಆಟಗಾರನಿಗೆ ಕೊಕ್ ಸಾಧ್ಯತೆ

IND vs ENG: ವಿ ವಾಂಟ್ ಸಂಜು ಎಂದು ಜೋರಾಗಿ ಕೂಗಿದ ಫ್ಯಾನ್ಸ್: ಗಂಭೀರ್, ತಿಲಕ್ ವರ್ಮ ಮುಖಭಾವ ನೋಡಬೇಕು Video

IND vs ENG: ಟೀಂ ಇಂಡಿಯಾ ಹೀನಾಯವಾಗಿ ಸೋತ ಮೇಲೂ ಪತ್ರಿಕಾಗೋಷ್ಠಿಯಲ್ಲಿ ಕೋಚ್ ಗೌತಮ್ ಗಂಭೀರ್ ಹೀಗೆ ಹೇಳೋದಾ Video

IND vs ENG: ಇಂದು ವೈಭವ್ ಸೂರ್ಯವಂಶಿ ಆಡೋದು ಡೌಟ್, ಎಲ್ಲದಕ್ಕೂ ಕನ್ನಡಿಗ ರಘು ಕಾರಣ Video

ಮುಂದಿನ ಸುದ್ದಿ
Show comments