Webdunia - Bharat's app for daily news and videos

Install App

ಟೀಂ ಇಂಡಿಯಾ ಗೆಲುವಿನ ಕನಸಿಗೆ ಮಳೆ ಕಾಟ

Webdunia
ಸೋಮವಾರ, 7 ಜನವರಿ 2019 (08:54 IST)
ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಸಿಡ್ನಿಯಲ್ಲಿ ನಡೆಯುತ್ತಿರುವ ನಾಲ್ಕನೇ ಟೆಸ್ಟ್ ಪಂದ್ಯದ ಅಂತಿಮ ದಿನದಾಟದಲ್ಲಿ ಮಳೆಯಿಂದಾಗಿ ಇದುವರೆಗೆ ಪಂದ್ಯ ಆರಂಭವಾಗಿಲ್ಲ.


ನಿನ್ನೆಯೂ ಬೆಳಿಗ್ಗೆ ಮತ್ತು ಸಂಜೆ ಮಳೆ ಸುರಿದು ಭಾಗಶಃ ಪಂದ್ಯ ವ್ಯರ್ಥವಾಗಿತ್ತು. ಇಂದೂ ಕೂಡಾ ಬೆಳಿಗ್ಗೆಯಿಂದಲೇ ಭಾರೀ ಮಳೆಯಾಗುತ್ತಿದ್ದು, ಇದುವರೆಗೆ ಒಂದೇ ಒಂದು ಎಸೆತವನ್ನೂ ಎಸೆಯಲು ಸಾಧ್ಯವಾಗಿಲ್ಲ.

ನಿನ್ನೆ ದಿನದಾಟ ಮುಗಿದಾಗ ಆಸ್ಟ್ರೇಲಿಯ ದ್ವಿತೀ ಇನಿಂಗ್ಸ್ ನಲ್ಲಿ ವಿಕೆಟ್ ನಷ್ಟವಿಲ್ಲದೇ 6 ರನ ್ ಗಳಿಸಿತ್ತು. ಭಾರತದ ಮೊದಲ ಇನಿಂಗ್ಸ್ ಮೊತ್ತವಾದ 622 ರನ್ ಗಳ ಬೆನ್ನಟ್ಟಿದ್ದ ಆಸೀಸ್ ಮೊದಲ ಇನಿಂಗ್ಸ್ ನಲ್ಲಿ 300 ರನ್ ಗಳಿಗೆ ಆಲೌಟ್ ಆಗಿತ್ತು. ಈ ಮೂಲಕ 322 ರನ್ ಗಳ ಬೃಹತ್ ಹಿನ್ನಡೆ ಅನುಭವಿಸಿತ್ತು.

ಫಾಲೋ ಆನ್ ಗೆ ತುತ್ತಾಗಿದ್ದ ಆಸೀಸ್ ಇಂದು ಸೋಲಿನ ಭೀತಿಯಲ್ಲಿತ್ತು. ಭಾರತೀಯ ಬೌಲರ್ ಗಳ ಪರಿಣಾಮಕಾರಿ ಬೌಲಿಂಗ್ ಎದುರು ಇಂದು ಪಂದ್ಯ ಉಳಿಸಿಕೊಳ್ಳುವುದೇ ಆಸ್ಟ್ರೇಲಿಯಾಗೆ ಸವಾಲಾಗಿತ್ತು. ಆದರೆ ಮಳೆ ಅತಿಥೇಯರ ಮಾನ ಕಾಪಾಡಿದೆ. ಹಾಗಿದ್ದರೂ ಸರಣಿಯಲ್ಲಿ 2-1 ರಿಂದ ಮುನ್ನಡೆ ಹೊಂದಿರುವ ಭಾರತ ಈ ಟೆಸ್ಟ್ ಸರಣಿ ಗೆಲ್ಲುವುದು ಖಚಿತವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments