Webdunia - Bharat's app for daily news and videos

Install App

ಬೆಂಗಳೂರು ಪಂದ್ಯಕ್ಕೂ ವರುಣನ ಭೀತಿ

Webdunia
ಮಂಗಳವಾರ, 26 ಸೆಪ್ಟಂಬರ್ 2017 (09:47 IST)
ಬೆಂಗಳೂರು: ನಾಳೆ ಭಾರತ ಮತ್ತು  ಆಸ್ಟ್ರೇಲಿಯಾ ನಡುವೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಾಲ್ಕನೇ ಏಕದಿನ ಪಂದ್ಯ ನಡೆಯಲಿದೆ. ಆದರೆ ಕಳೆದ ಕೆಲವು ದಿನಗಳಿಂದ ಬೆಂಗಳೂರಿನಲ್ಲಿ ಮಳೆಯಾಗುತ್ತಿರುವುದರಿಂದ ಪಂದ್ಯ ನಡೆಯಬಹುದೇ ಎಂಬ ಅನುಮಾನ ಮೂಡಿಸಿದೆ.


ಕೆಲವು ದಿನ ವಿರಮಿಸಿದ್ದ ಮಳೆ ಮತ್ತೆ ಶುರುವಾಗಿದೆ. ಹಾಗಾಗಿ ನಾಳಿನ ಪಂದ್ಯಕ್ಕೆ ವರುಣ ಬಿಡುವು ಕೊಟ್ಟು ಪಂದ್ಯ ಪೂರ್ಣವಾಗಿ ನಡೆಯಲು ಅನುವು ಮಾಡಿಕೊಡಬಹುದೇ ಎಂಬುದೇ ಅನುಮಾನ.

ಈಗಾಗಲೇ ಟೀಂ ಇಂಡಿಯಾ ಸರಣಿ ಗೆದ್ದಿದೆಯಾದರೂ, ನಾಳಿನ ಪಂದ್ಯ ಮಳೆಯಿಂದ ರದ್ದಾದರೆ ಕ್ಲೀನ್ ಸ್ವೀಪ್ ಆಸೆಗೆ ತಣ್ಣೀರು ಸುರಿದಂತಾಗಲಿದೆ. ಹವಾಮಾನ ಇಲಾಖೆಯೂ ಮುಂದಿನ 24 ರಿಂದ 48 ಗಂಟೆವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments