Webdunia - Bharat's app for daily news and videos

Install App

ಭಾರತದ ಪ್ರಥಮ ನಸುಗೆಂಪು ಚೆಂಡಿನ ಪಂದ್ಯಕ್ಕೆ ಮಳೆರಾಯನ ಕಾಟ ನಿರೀಕ್ಷೆ

Webdunia
ಶುಕ್ರವಾರ, 17 ಜೂನ್ 2016 (12:38 IST)
ಕೋಲ್ಕತಾದಲ್ಲಿ ಇನ್ನೆರಡು ದಿನಗಳಲ್ಲಿ ಮುಂಗಾರು ಮಳೆ ಅಪ್ಪಳಿಸುವ ನಿರೀಕ್ಷೆಯಿದ್ದು, ಎಡೆನ್ ಗಾರ್ಡನ್ಸ್ ಆತಿಥ್ಯ ವಹಿಸುವ ದೇಶದ ಪ್ರಥಮ ನಸುಗೆಂಪು ಚೆಂಡಿನ ಹಗಲು-ರಾತ್ರಿ ನಾಲ್ಕು ದಿನಗಳ  ಜೂನ್ 18-21ರವರೆಗಿನ ಪಂದ್ಯಕ್ಕೆ ಮಳೆರಾಯ ಅಡ್ಡಿಯಾಗುವ ಸಾಧ್ಯತೆಯಿದೆ.
 
 ಉತ್ತರಬಂಗಾಳ ಮತ್ತು ಗ್ಯಾಂಕ್ಟಕ್‌ನಲ್ಲಿ ಮುಂಗಾರು ಅಡಿಯಿಟ್ಟಿದೆ. ಮುಂದಿನ ಎರಡು ಮೂರು ದಿನಗಳಲ್ಲಿ ನಗರದಲ್ಲಿ ಮುಂಗಾರು ಬೀಳುವುದೆಂದು ನಿರೀಕ್ಷಿಸಲಾಗಿದೆ ಎಂದು ಜಿಸಿ ದೇಬನಾಥ್ ಹವಾಮಾನ ಬುಲೆಟಿನ್‌ನಲ್ಲಿ ಗುರುವಾರ ತಿಳಿಸಿದರು.

ಅಕ್ಟೋಬರ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಉದ್ದೇಶಿತ  ಪ್ರಥಮ ಹಗಲು ರಾತ್ರಿ ಟೆಸ್ಟ್‌‌ಗೆ ಭಾರತ ಆತಿಥ್ಯ ವಹಿಸಲಿದ್ದು, ಅದಕ್ಕೆ ಮುನ್ನ ಎಡೆನ್ ಗಾರ್ಡನ್ಸ್ ನಸುಗೆಂಪು ಕೂಕಾಬುರಾ ಚೆಂಡಿನಲ್ಲಿ ನಾಲ್ಕು ದಿನಗಳ ಸೂಪರ್ ಲೀಗ್ ಫೈನಲ್ ಪಂದ್ಯವನ್ನು ಫ್ಲಡ್‌ ಲೈಟ್‌ನಲ್ಲಿ ಆಯೋಜಿಸಿದೆ. ಬಿಸಿಸಿಐ ಅಧಿಕೃತ ಪ್ರಸಾರ ಸಂಸ್ಥೆ ಸ್ಟಾರ್ ಸ್ಫೋರ್ಟ್‌ನಲ್ಲಿ ಜೂನ್ 18-21ರ ಪಂದ್ಯ ನೇರಪ್ರಸಾರವಾಗಲಿದ್ದು, ಸೌರವ್ ಗಂಗೂಲಿ ನೇತೃತ್ವದ ಬಂಗಾಳ ಕ್ರಿಕೆಟ್ ಸಂಸ್ಥೆ ಈ ಪಂದ್ಯ ನಡೆಸಲು ಕಟಿಬದ್ಧವಾಗಿದೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Virat Kohli: ರೋಹಿತ್ ಶರ್ಮಾ ಬೆನ್ನಲ್ಲೇ ಟೆಸ್ಟ್ ಕ್ರಿಕೆಟ್ ಗೆ ವಿರಾಟ್ ಕೊಹ್ಲಿ ನಿವೃತ್ತಿ

Video: ಅವ್ನೀತ್ ಕೌರ್ ಫೋಟೋ ಲೈಕ್ ಮಾಡಿದ್ದ ಕೊಹ್ಲಿ, ಪೂಸಿ ಹೊಡೆದರೂ ಅನುಷ್ಕಾ ಕರಗುತ್ತಿಲ್ವಂತೆ

Team India: ಕೊಹ್ಲಿ ಅಲ್ಲ, ಬುಮ್ರಾ ಅಲ್ಲ ಟೀಂ ಇಂಡಿಯಾ ಹೊಸ ಕ್ಯಾಪ್ಟನ್ ಇವರೇ

ರೋಹಿತ್ ಶರ್ಮಾ ಬೆನ್ನಲ್ಲೇ ಟೆಸ್ಟ್‌ಗೆ ಗುಡ್‌ಬೈ ಹೇಳಲು ಬಯಸಿದ್ದ ಸ್ಟಾರ್‌ ಬ್ಯಾಟರ್‌ ವಿರಾಟ್‌ ಕೊಹ್ಲಿ

IPL 2025: ಮುಂದಿನ ಐಪಿಎಲ್ ಪಂದ್ಯಾಟ ನಡೆಯಲು ಐಡಿಯಾ ಕೊಟ್ಟ ಕ್ರಿಕೆಟಿಗ ಮೈಕೆಲ್ ವಾಘನ್

ಮುಂದಿನ ಸುದ್ದಿ
Show comments