Webdunia - Bharat's app for daily news and videos

Install App

Rajat Patidar: ಆರ್ ಸಿಬಿ ಅಭಿಮಾನಿಗಳ ಆತಂಕ ನಿವಾರಸಿದ ರಜತ್ ಪಾಟೀದಾರ್

Krishnaveni K
ಗುರುವಾರ, 15 ಮೇ 2025 (16:12 IST)
Photo Credit: X
ಬೆಂಗಳೂರು: ಐಪಿಎಲ್ 2025 ಬ್ರೇಕ್ ಬಳಿಕ ಮೇ 17 ರಿಂದ ಆರಂಭವಾಗಲಿದೆ. ಇದಕ್ಕೆ ಮುನ್ನ ಆರ್ ಸಿಬಿ ನಾಯಕ ರಜತ್ ಪಾಟೀದಾರ್ ಅಭಿಮಾನಿಗಳ ಆತಂಕ ನಿವಾರಸಿದ್ದಾರೆ.

ರಜತ್ ಪಾಟೀದಾರ್ ಗಾಯದಿಂದ ಬಳಲುತ್ತಿದ್ದು ಮುಂದಿನ ಪಂದ್ಯಕ್ಕೆ ಅಲಭ್ಯ ಎಂದು ವರದಿಯಾಗಿತ್ತು. ಆದರೆ ಇದೀಗ ರಜತ್ ಪಾಟೀದಾರ್ ಅಭ್ಯಾಸ ನಡೆಸುತ್ತಿರುವ ವಿಡಿಯೋವನ್ನು ಆರ್ ಸಿಬಿ ಹಂಚಿಕೊಂಡಿದ್ದು ಅಭಿಮಾನಿಗಳ ಆತಂಕ ನಿವಾರಣೆಯಾಗಿದೆ.

ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷದಿಂದಾಗಿ ಐಪಿಎಲ್ ಗೆ ಕಿರು ಅವಧಿಯ ಬ್ರೇಕ್ ಸಿಕ್ಕಿತ್ತು. ಇದು ರಜತ್ ಪಾಟೀದಾರ್ ಪಾಲಿಗೆ ವರವಾಯಿತು. ಈ ಬ್ರೇಕ್ ನಿಂದಾಗಿ ಅವರು ಗಾಯದಿಂದ ಚೇತರಿಸಿಕೊಳ್ಳುವಂತಾಗಿದೆ.

ಮುಂದಿನ ಪಂದ್ಯ ಅವರು ಆಡುವುದು ಬಹುತೇಕ ನಿಶ್ಚಿತವಾಗಿದೆ. ಈ ಐಪಿಎಲ್ ನಲ್ಲಿ ಆರ್ ಸಿಬಿ ನಾಯಕರಾಗಿರುವ ರಜತ್ ವೈಯಕ್ತಿಕವಾಗಿಯೂ ಬ್ಯಾಟಿಂಗ್ ನಲ್ಲಿ ಮಿಂಚುತ್ತಿದ್ದಾರೆ. ಆರ್ ಸಿಬಿ ಮೊದಲಾರ್ಧದಲ್ಲಿ ಉತ್ತಮ ಪ್ರದರ್ಶನ ನೀಡಿತ್ತು. ಇದೀಗ ಕೊನೆಯ ಹಂತದಲ್ಲಿ ರಜತ್ ಉಪಸ್ಥಿತಿ ತಂಡಕ್ಕೆ ಅಗತ್ಯವಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Rajat Patidar: ಆರ್ ಸಿಬಿ ಅಭಿಮಾನಿಗಳ ಆತಂಕ ನಿವಾರಸಿದ ರಜತ್ ಪಾಟೀದಾರ್

Boycott Delhi Capitals ಟ್ರೆಂಡ್: ಭಾರತ ವಿರೋಧಿ ದೇಶದ ಆಟಗಾರನೇ ಕಾರಣ

Shahid Afridi: ಪಾಕಿಸ್ತಾನದ ಅಭಿವೃದ್ಧಿಯನ್ನು ಭಾರತವೇ ತಡೆಯುತ್ತಿದೆ ಎಂದ ಶಾಹಿದ್ ಅಫ್ರಿದಿ

2027 ರ ಏಕದಿನ ವಿಶ್ವಕಪ್ ಗೆ ಮುನ್ನವೇ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ನಿವೃತ್ತಿ

Test Crickte: ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ನಿವೃತ್ತಿ ಬೆನ್ನಲ್ಲೇ ಟೀಂ ಇಂಡಿಯಾದಲ್ಲಿ ಮತ್ತೊಂದು ಬದಲಾವಣೆ ಸುದ್ದಿ

ಮುಂದಿನ ಸುದ್ದಿ
Show comments