Webdunia - Bharat's app for daily news and videos

Install App

ಕಾವೇರಿಗಾಗಿ ಚೆನ್ನೈ ಸೂಪರ್ ಕಿಂಗ್ಸ್ ಆಟಗಾರರು ಕಪ್ಪು ಪಟ್ಟಿ ಕಟ್ಟಿಕೊಳ್ಳಲಿ ಎಂದ ರಜನೀಕಾಂತ್

Webdunia
ಸೋಮವಾರ, 9 ಏಪ್ರಿಲ್ 2018 (08:57 IST)
ಚೆನ್ನೈ: ಕಾವೇರಿ ಜಲಮಂಡಳಿ ರಚನೆಗಾಗಿ ಹೋರಾಟಕ್ಕೆ ಕೈ ಜೋಡಿಸಿರುವ ತಮಿಳು ಸೂಪರ್ ಸ್ಟಾರ್ ರಜನೀಕಾಂತ್ ಐಪಿಎಲ್ ನ ಚೆನ್ನೈ ತಂಡ ಕೂಡಾ ಹೋರಾಟದಲ್ಲಿ ಭಾಗಿಯಾಗಲಿ ಎಂದು ಒತ್ತಾಯಿಸಿದ್ದಾರೆ.

ಕಾವೇರಿ ನದಿ ನೀರಿಗಾಗಿ ನಡೆಸುತ್ತಿರುವ ಹೋರಾಟದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಕೂಡಾ ಧ್ವನಿಗೂಡಿಸಲಿ. ಆಡುವಾಗ ಕ್ರಿಕೆಟಿಗರು ಕಪ್ಪು ಪಟ್ಟಿ ಧರಿಸಿ ಆಡಲಿ ಎಂದು ರಜನಿ ಸಲಹೆ ನೀಡಿದ್ದಾರೆ.

ರಾಜ್ಯ ಕಾವೇರಿ ನದಿಗಾಗಿ ಹೋರಾಡುತ್ತಿರಬೇಕಾದರೆ ಈ ರಾಜ್ಯವನ್ನು ಪ್ರತಿನಿಧಿಸುವ ತಂಡವನ್ನು ಮೌನವಾಗಿರಲು ಹೇಗೆ ಸಾಧ್ಯ ಎಂದು ರಜನಿ ಪ್ರಶ್ನಿಸಿದ್ದಾರೆ. ನಿನ್ನೆ ರಜನಿ ಮತ್ತು ತಮಿಳು ಚಿತ್ರರಂಗದ ಸ್ಟಾರ್ ನಟರು ಕಾವೇರಿ ಹೋರಾಟದಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments