Webdunia - Bharat's app for daily news and videos

Install App

ಬಿಸಿಸಿಐಗೆ ಶಾಕ್ ನೀಡಿದ ರಾಮಚಂದ್ರ ಗುಹಾ

Webdunia
ಗುರುವಾರ, 1 ಜೂನ್ 2017 (12:11 IST)
ಮುಂಬೈ: ಸುಪ್ರೀಂ ಕೋರ್ಟ್ ನೇಮಿತ ಆಡಳಿತ ಮಂಡಳಿಯಲ್ಲಿ ನಾಲ್ವರು ಸದಸ್ಯರಲ್ಲಿ ಒಬ್ಬರಾಗಿದ್ದ ಇತಿಹಾಸ ತಜ್ಞ ರಾಮಚಂದ್ರ ಗುಹಾ ತಮ್ಮ ಹುದ್ದೆಗೆ ರಾಜೀನಾಮೆ ನೀಡಿ ಅಚ್ಚರಿ ಮೂಡಿಸಿದ್ದಾರೆ.

 
ವೈಯಕ್ತಿಕ ಕಾರಣ ನೀಡಿ ರಾಜೀನಾಮೆ ನೀಡುತ್ತಿರುವುದಾಗಿ ಅವರು ತಿಳಿಸಿದ್ದಾರೆ. ಅನುರಾಗ್ ಠಾಕೂರ್ ಸೇರಿದಂತೆ ಲೋಧಾ ಸಮಿತಿಯ ವರದಿಯನ್ವಯ ಸುಪ್ರೀಂ ಕೋರ್ಟ್ ಬಿಸಿಸಿಐನ ಉನ್ನತ ಹುದ್ದೆಯಲ್ಲಿರುವವರನ್ನು ವಜಾಗೊಳಿಸಿದ ಮೇಲೆ ವಿನೋದ್ ರೈ ನೇತೃತ್ವದಲ್ಲಿ ನಾಲ್ವರು ಸದಸ್ಯರ ಆಡಳಿತ ಮಂಡಳಿ ನೇಮಿಸಿತ್ತು.

ಅವರಲ್ಲಿ ರಾಮಚಂದ್ರ ಗುಹಾ ಕೂಡಾ ಒಬ್ಬರಾಗಿದ್ದರು. ಆದರೆ ಅವರೀಗ ರಾಜೀನಾಮೆ ನೀಡಿದ್ದಾರೆ. ತಮ್ಮ ರಾಜೀನಾಮೆಯ ಬಗ್ಗೆ ಗುಹಾ ಸುಪ್ರೀಂ ಕೋರ್ಟ್ ಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಹೆಚ್ಚಿನ ವಿವರಗಳು ಇನ್ನಷ್ಟೇ ಲಭ್ಯವಾಗಬೇಕಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ರಿಷಭ್ ಪಂತ್ ಸೋಮರ್ ಸಾಲ್ಟ್ ಸೆಲೆಬ್ರೇಷನ್ ಅಪಾಯಕಾರಿಯಾ: ವೈದ್ಯರ ಶಾಕಿಂಗ್ ಪ್ರತಿಕ್ರಿಯೆ

ಏಷ್ಯನ್ ಕಪ್‌ 2025, ಪಹಲ್ಗಾಮ್ ದಾಳಿ ಬಳಿಕ ಭಾರತ, ಪಾಕಿಸ್ತಾನ ಮುಖಾಮುಖಿ ಸಾಧ್ಯತೆ

ಗಿಲ್ ನಾಯಕತ್ವಕ್ಕೆ ಫುಲ್ ಮಾರ್ಕ್ಸ್‌ ನೀಡಿದ ಕನ್ನಡಿಗ ಪ್ರಸಿದ್ಧ್‌ ಕೃಷ್ಣ

ಮೂರು ಮಾದರಿಗಳಲ್ಲಿ ಸ್ಮೃತಿ ಮಂದಾನಾ ಶತಕ: ಈ ಸಾಧನೆ ಮಾಡಿದ ಭಾರತದ ಮೊದಲ ಆಟಗಾರ್ತಿ

ಆರ್ ಸಿಬಿ ವೇಗಿ ಯಶ್ ದಯಾಳ್ ವಿರುದ್ಧ ಮಹಿಳೆಗೆ ವಂಚನೆ ಮಾಡಿದ ಆರೋಪ

ಮುಂದಿನ ಸುದ್ದಿ
Show comments