Webdunia - Bharat's app for daily news and videos

Install App

ದೆಹಲಿಯಲ್ಲಿ ರಣಜಿ ಆಡಲಿರುವ ಕ್ರಿಕೆಟಿಗರಿಗೆ ಎದುರಾಗಿದೆ ಸಂಕಷ್ಟ!

Webdunia
ಶುಕ್ರವಾರ, 2 ನವೆಂಬರ್ 2018 (09:00 IST)
ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಹದಗೆಡುತ್ತಿರುವ ವಾಯು ಮಾಲಿನ್ಯದಿಂದಾಗಿ ಸಾಮಾನ್ಯ ಜನರ ಜತೆಗೆ ಕ್ರೀಡಾ ಕೂಟಗಳಿಗೂ ತೊಂದರೆ ಎದುರಾಗಿದೆ.

ಕಳೆದ ವರ್ಷ ಶ್ರೀಲಂಕಾ ಕ್ರಿಕೆಟ್ ತಂಡ ಟೀಂ ಇಂಡಿಯಾ ಎದುರು ದೆಹಲಿಯಲ್ಲಿ ಆಡುವಾಗ ವಾಯು ಮಾಲಿನ್ಯದ ಕಾರಣ ಒಡ್ಡಿ ಆಗಾಗ ಆಟಕ್ಕೆ ಅಡ್ಡಿಪಡಿಸಿದ್ದು, ಸಾಕಷ್ಟು ಚರ್ಚೆಗೆ ಒಳಗಾಗಿತ್ತು. ಈ ವರ್ಷವೂ ಅದೇ ಸಮಸ್ಯೆ ಹಲವು ಕ್ರೀಡಾ ಕೂಟಗಳಿಗೆ ಎದುರಾಗಿದೆ.

ಐಎಸ್ಎಲ್ ಫುಟ್ಬಾಲ್ ಪಂದ್ಯದಿಂದ ತೊಡಗಿ ರಣಜಿ ಟ್ರೋಫಿ ಕ್ರಿಕೆಟ್ ಪಂದ್ಯಗಳಿಗೂ ಈ ಬಾರಿ ದೆಹಲಿಯಲ್ಲಿ ಆಡುವ ಕ್ರೀಡಾಳುಗಳಿಗೆ ಸಂಕಷ್ಟ ತಪ್ಪಿದ್ದಲ್ಲ. ಇಂತಹ ವಾತಾವರಣದಲ್ಲಿ ಆಡುವಾಗ ಹಲವು ಆರೋಗ್ಯ ಸಮಸ್ಯೆಗಳಿಗೆ ಕ್ರೀಡಾಳುಗಳು ಗುರಿಯಾಗಬೇಕಾಗುತ್ತದೆ. ಹೀಗಾಗಿ ದೆಹಲಿಯಲ್ಲಿ ನಡೆಯಬೇಕಾದ ಹಲವು ಪಂದ್ಯಗಳು ಸ್ಥಳಾಂತರವಾಗುವ ಸಾಧ್ಯತೆ ಹೆಚ್ಚಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments