Webdunia - Bharat's app for daily news and videos

Install App

ರಣಜಿ ಟ್ರೋಫಿ ಕ್ರಿಕೆಟ್: ಮಯಾಂಕ್ ಶತಕದ ಮೇಲೊಂದು ಶತಕ

Webdunia
ಸೋಮವಾರ, 27 ನವೆಂಬರ್ 2017 (17:02 IST)
ದೆಹಲಿ: ರೈಲ್ವೇಸ್ ವಿರುದ್ಧದ ರಣಜಿ ಟ್ರೋಫಿ ಪಂದ್ಯದಲ್ಲಿ ಕರ್ನಾಟಕ ಮೂರನೇ ದಿನದಂತ್ಯಕ್ಕೆ ದ್ವಿತೀಯ ಇನಿಂಗ್ಸ್ ನಲ್ಲಿ 1 ವಿಕೆಟ್ ನಷ್ಟಕ್ಕೆ 208 ರನ್ ಗಳಿಸಿದೆ.
 

ಪ್ರಥಮ ಇನಿಂಗ್ಸ್ ನಲ್ಲಿ ಉತ್ತಮ ಆಟವಾಡುತ್ತಿದ್ದ ರೈಲ್ವೇಸ್ ದಿಡೀರ್ ಕುಸಿತ ಕಂಡು 333 ರನ್ ಗಳಿಗೆ ಸರ್ವಪತನ ಕಂಡಿತು. ಇದರೊಂದಿಗೆ ಕರ್ನಾಟಕಕ್ಕೆ 101 ರನ್ ಗಳ ಮುನ್ನಡೆ ಸಿಕ್ಕಿತು.

ನಂತರ ದ್ವಿತೀಯ ಸರದಿ ಆರಂಭಿಸಿದ ಕರ್ನಾಟಕದ ಪರ ಆರಂಭಿಕ ರವಿಕಾಂತ್ ಸಮರ್ಥ್ ಅರ್ಧಶತಕ ಬಾರಿಸಿ ಔಟಾದರು. ಬಳಿಕ ದೇಗಾ ನಿಶ್ಚಲ್ ಮತ್ತು ಮಯಾಂಕ್ ಅಗರ್ವಾಲ್ ಆಟದ ನೆರವಿನಿಂದ ದಿನದಂತ್ಯಕ್ಕೆ ವಿಕೆಟ್ ನಷ್ಟಕ್ಕೆ ರನ್ ಗಳಿಸಿದೆ. ಪ್ರಥಮ ಇನಿಂಗ್ಸ್ ನಲ್ಲಿ ಶತಕ ಬಾರಿಸಿದ್ದ ಮಯಾಂಕ್ ದ್ವಿತೀಯ ಸರದಿಯಲ್ಲೂ ಶತಕ ಭಾರಿಸಿ ತನ್ನ ಭರ್ಜರಿ ಫಾರ್ಮ್ ಪ್ರದರ್ಶಿಸಿದರು.

ಕರ್ನಾಟಕಕ್ಕೆ ಇದೀಗ 309 ರನ್ ಗಳ ಮುನ್ನಡೆ ಸಿಕ್ಕಿದೆ. ನಾಳೆ ಒಂದು ದಿನದ ಪಂದ್ಯ ಬಾಕಿಯಿದ್ದು, ಡ್ರಾ ಆದರೂ ಈಗಾಗಲೇ ಕ್ವಾರ್ಟರ್ ಫೈನಲ್ ಪ್ರವೇಶಿಸಿರುವುದರಿಂದ ಕರ್ನಾಟಕಕ್ಕೆ ಅಂತಹ ನಷ್ಟವೇನೂ ಇಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SL:ಥ್ಯಾಂಕ್ಸ್ ಮಗಾ… ಬಚಾವ್ ಮಾಡಿದ ಗೆಳೆಯ ದೇವದತ್ ಪಡಿಕ್ಕಲ್ ಗೆ ಮೈದಾನದಲ್ಲೇ ತಬ್ಬಿ ಕಿಸ್ ಕೊಟ್ಟ ಕೆಎಲ್ ರಾಹುಲ್ Video

IND vs SL: ಕ್ಯಾಪ್ಟನ್ ಅಂದ್ರೆ ಹೀಗಿರಬೇಕು… ಶುಭಮನ್ ಗಿಲ್ ಪಡೆದ ಈ ಅದ್ಭುತ ಕ್ಯಾಚ್ ನೋಡಿ ಕಣ್ತುಂಬಿಕೊಳ್ಳಬೇಕು

ಭಾರತ ತಂಡದ 600ನೇ ಚಾರಿತ್ರಿಕ ಪಂದ್ಯಕ್ಕೆ ವರುಣನ ಅವಕೃಪೆ: ಉತ್ತಮ ಸ್ಥಿತಿಯಲ್ಲಿ ಟೀಂ ಇಂಡಿಯಾ

ಲಂಕಾ ವಿರುದ್ಧದ ಟೆಸ್ಟ್‌ಗೂ ಮುನ್ನಾ ಶ್ರೀಲಂಕಾದಲ್ಲಿ ತ್ರಿವರ್ಣ ಧ್ವಜ ಹಾರಿಸಿದ ಟೀಂ ಇಂಡಿಯಾ, Video

ಹಾಕಿ ವಿಶ್ವಕಪ್‌ ಮಹಾಸಮರ ನಾಳೆ ಶುರು: ಚಿನ್ನದ ಪದಕದ ಕನವರಿಕೆಯಲ್ಲಿ ಟೀಂ ಇಂಡಿಯಾ

ಮುಂದಿನ ಸುದ್ದಿ
Show comments