ರಣಜಿ ಟ್ರೋಫಿ ಕ್ರಿಕೆಟ್: ಕರ್ನಟಕಕ್ಕೆ ಜಯದ ಕನಸು

Webdunia
ಶನಿವಾರ, 9 ಡಿಸೆಂಬರ್ 2017 (12:06 IST)
ನಾಗ್ಪುರ: ಮುಂಬೈ ವಿರುದ್ಧದ ರಣಜಿ ಟ್ರೋಫಿ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಕರ್ನಾಟಕ ಮೊದಲ ಇನಿಂಗ್ಸ್ ನಲ್ಲಿ ಭೋಜನ ವಿರಾಮದ ವೇಳೆಗೆ 9 ವಿಕೆಟ್ ನಷ್ಟಕ್ಕೆ 563 ರನ್ ಗಳಿಸಿದ್ದು, 390 ರನ್ ಗಳ ಬೃಹತ್ ಮುನ್ನಡೆ ಸಾಧಿಸಿದೆ.
 

ಇದರಿಂದಾಗಿ ಬಲಿಷ್ಠ ಮುಂಬೈ ವಿರುದ್ಧ ಕರ್ನಾಟಕ ಗೆಲುವಿನ ಉತ್ಸಾಹದಲ್ಲಿದೆ. ನಿನ್ನೆ ನಾಟೌಟ್ ಆಗಿ ಉಳಿದಿದ್ದ ಕರ್ನಾಟಕದ ನಾಯಕ ವಿನಯ್ ಕುಮಾರ್ ಇಂದು ಮತ್ತೆ 5 ರನ್ ಸೇರಿಸಿ ಔಟಾದರು. ನಿನ್ನೆ ಅರ್ಧಶತಕ ಗಳಿಸಿ ಅಜೇಯರಾಗಿದ್ದ ಶ್ರೇಯಸ್ ಗೋಪಾಲ್ ಇಂದು ಶತಕ ಗಳಿಸಿ (147 ನಾಟೌಟ್) ಮೆರೆದರು.

ಇವರ ಅದ್ಭುತ ಆಟದಿಂದಾಗಿ ಕರ್ನಾಟಕಕ್ಕೆ  ಮಹತ್ವದ ಮುನ್ನಡೆ ದೊರಕಿತು. ಮುಂಬೈ ಪರ ಧವಳ್ ಕುಲಕರ್ಣಿ ಎರಡು ಎಸೆತದಲ್ಲಿ ಎರಡು ವಿಕೆಟ್ ಬಲಿ ಪಡೆದು ಕರ್ನಾಟಕಕ್ಕೆ ಆಘಾತವಿಕ್ಕಿದರು. ಆದರೂ ಹ್ಯಾಟ್ರಿಕ್ ಗಳಿಸುವ ಅವರ ಕನಸು ನನಸಾಗಲಿಲ್ಲ. ನಂತರ ಬಂದ ಶ್ರೀನಾಥ್ ಅರವಿಂದ್ 51 ರನ್ ಗಳಿಸಿ ಕೊನೆಯ ವಿಕೆಟ್ ಗೆ ಇದುವರೆಗೆ 85 ರನ್ ಗಳ ಜತೆಯಾಟವಾಟವಾಡುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Betting Case: ಸುರೇಶ್ ರೈನಾ, ಶಿಖರ್ ಧವನ್ ಮುಟ್ಟುಗೋಲಾದ ಆಸ್ತಿಯೆಷ್ಟು ಗೊತ್ತಾ

ಭಾರತದ ಬೌಲರ್‌ಗಳ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ಟೀಂ ಇಂಡಿಯಾಗೆ ಸರಣಿ ಮುನ್ನಡೆ

ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯಾಗಿ ಗಿಫ್ಟ್ ಕೊಟ್ಟ ಮಹಿಳಾ ಕ್ರಿಕೆಟಿಗರು video

ಐಪಿಎಲ್ 2026: ಧೋನಿ ಅಭಿಮಾನಿಗಳಿಗೆ ಗುಡ್‌ನ್ಯೂಸ್‌

ಪ್ರಧಾನಿ ನರೇಂದ್ರ ಮೋದಿ ಮುಂದಿಟ್ಟ ಹರ್ಲೀನ್ ಡಿಯೋಲ್ ಪ್ರಶ್ನೆಗೆ ಎಲ್ಲರಿಗೂ ನಗು

ಮುಂದಿನ ಸುದ್ದಿ
Show comments