Webdunia - Bharat's app for daily news and videos

Install App

ರಣಜಿ ಟ್ರೋಫಿ ಕ್ರಿಕೆಟ್: ಬಲಿಷ್ಠ ಮುಂಬೈ ಕುತ್ತಿಗೆ ಕುಯ್ದ ಕರ್ನಾಟಕ

Webdunia
ಗುರುವಾರ, 7 ಡಿಸೆಂಬರ್ 2017 (11:38 IST)
ನಾಗ್ಪುರ: ಇಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ ಕ್ರಿಕೆಟ್ ಪಂದ್ಯಾವಳಿಯ  ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಬಲಿಷ್ಠ ಮುಂಬೈ ತಂಡವನ್ನು ಮೊದಲ ದಿನ ಭೋಜನ ವಿರಾಮಕ್ಕೂ ಮೊದಲೇ ಕರ್ನಾಟಕ ಹೆಡೆ ಮುರಿ ಕಟ್ಟಿದೆ.
 

ಊಟದ ವಿರಾಮದ ವೇಳೆಗೆ ಕೇವಲ 90 ರನ್ ಗಳಿಗೆ ಮುಂಬೈಯ 7 ವಿಕೆಟ್ ಕಿತ್ತಿರುವ ಕರ್ನಾಟಕ ಬೌಲರ್ ಗಳು ಎದುರಾಳಿಗೆ ಉಸಿರಾಡಲೂ ಅನುವು ಮಾಡಿಕೊಡುತ್ತಿಲ್ಲ. ಸದ್ಯಕ್ಕೆ ಅಖಿಲ್ ಹೆರ್ ವಾಡ್ಕರ್ (28) ಮಾತ್ರ ಏಕೈಕ ಭರವಸೆಯಾಗಿ ಉಳಿದಿದ್ದಾರೆ.

ಕರ್ನಾಟಕದ ಪರ ನಾಯಕ ವಿನಯ್ ಕುಮಾರ್ 4 ವಿಕೆಟ್ ಕಬಳಿಸಿದರೆ, ಅಭಿಮನ್ಯು ಮಿಥುನ್, ಎಸ್ ಅರವಿಂದ್ ಮತ್ತು ಕೆ ಗೌತಮ್ ತಲಾ ಒಂದು ವಿಕೆಟ್ ಕಬಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಹೊಟ್ಟೆಯಿಂದಾಗಿ ಮತ್ತೆ ಟ್ರೋಲ್ ಆದ ರೋಹಿತ್ ಶರ್ಮಾ

ಲಂಡನ್ ನಲ್ಲಿದ್ದು ಹೀಗಾದ್ರಾ ವಿರಾಟ್ ಕೊಹ್ಲಿ, ಫೋಟೋ ನೋಡಿ ಶಾಕ್

ಇದನ್ನು ನಂಬಲು ಅಸಾಧ್ಯ, ಸಿರಾಜ್ ಪ್ರದರ್ಶನಕ್ಕೆ ಬೇಷ್ ಎಂದ ಕ್ರಿಕೆಟ್ ದೇವರು ಸಚಿನ್

ENG vs IND Test: ಭಾರತದ ಬೌಲರ್‌ಗಳ ವಿರುದ್ಧ ಗಂಭೀರ ಆರೋಪ ಎಸಗಿದ ಪಾಕ್‌ ವೇಗಿ

ಇಂಗ್ಲೆಂಡ್ ಟೆಸ್ಟ್ ಸರಣಿಯಲ್ಲಿ ಸ್ಟಾರ್ ಆಗಿದ್ದರೂ ಕೆಎಲ್ ರಾಹುಲ್ ಗೆ ಹೀಗ್ಯಾಕೆ

ಮುಂದಿನ ಸುದ್ದಿ
Show comments