ರಣಜಿ ಟ್ರೋಫಿ ಕ್ರಿಕೆಟ್: ಮುಂಬೈ ಹಳಿ ದಾಟಿದ ಕರ್ನಾಟಕ ಹುಡುಗರು

Webdunia
ಶುಕ್ರವಾರ, 8 ಡಿಸೆಂಬರ್ 2017 (10:49 IST)
ನಾಗ್ಪುರ: ಮುಂಬೈ ವಿರುದ್ಧ ನಡೆಯುತ್ತಿರುವ ರಣಜಿ ಟ್ರೋಫಿ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಕರ್ನಾಟಕ ತಂಡ ದ್ವಿತೀಯ ದಿನವಾದ ಇಂದು ಪ್ರಥಮ ಇನಿಂಗ್ಸ್ ನಲ್ಲಿ ಮುನ್ನಡೆ ಸಾಧಿಸಿದೆ.
 

ಇತ್ತೀಚೆಗಿನ ವರದಿ ಬಂದಾಗ ಕರ್ನಾಟಕ ಮೊದಲ ಇನಿಂಗ್ಸ್ ನಲ್ಲಿ 3 ವಿಕೆಟ್ ನಷ್ಟಕ್ಕೆ 174 ರನ್ ಗಳಿಸಿದೆ. ಮುಂಬೈ ಪ್ರಥಮ ಇನಿಂಗ್ಸ್ ನಲ್ಲಿ 173 ರನ್ ಗಳಿಗೆ ಆಲೌಟ್ ಆಗಿತ್ತು.

ಕರ್ನಾಟಕದ ಪರ ಅದ್ಭುತ ಫಾರ್ಮ್ ನಲ್ಲಿರುವ ಮಯಾಂಕ್ ಅಗರ್ವಾಲ್ ಮತ್ತೊಂದು ಅರ್ಧಶತಕ (78) ರನ್ ಗಳಿಸಿ ಔಟಾದರು. ಕರುಣ್ ನಾಯರ್ ಕೇವಲ 16 ರನ್ ಗಳಿಗೆ ವಿಕೆಟ್ ಒಪ್ಪಿಸಿದರು. ನಿನ್ನೆ ನಾಟೌಟ್ ಆಗಿ ಉಳಿದಿದ್ದ ಎಂಕೆ ಅಬ್ಬಾಸ್ ಇಂದೂ ಬ್ಯಾಟಿಂಗ್ ಮುಂದುವರಿಸಿದ್ದು 32 ರನ್ ಗಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ ಪುರುಷ, ಮಹಿಳಾ ಕ್ರಿಕೆಟ್‌ ತಂಡಗಳಿಗೆ ಖುಲಾಯಿಸಿದ ಅದೃಷ್ಟ: ಏಷ್ಯನ್‌ ಗೇಮ್ಸ್‌ನಲ್ಲಿ ನೇರ ಕ್ವಾರ್ಟರ್‌ಗೆ

ಗೌತಮ್ ಗಂಭೀರ್ ಇಲ್ಲದ್ದಕ್ಕೇ ಟೀಂ ಇಂಡಿಯಾ ಗೆದ್ದಿದ್ದು: ಫುಲ್ ಟ್ರೋಲ್

IND VS ZIM: ಜಿಂಬಾಬ್ವೆ ವಿರುದ್ಧ ಗೆದ್ದು ಬೀಗಿ ಟಿ20 ಸೋಲಿನ ಸರಣಿಗೆ ಅಂತ್ಯ ಹಾಡಿದ ಭಾರತ

IND vs ZIM: ಭಾರತದ ಯುವ ಬೌಲರ್‌ಗಳಿಗೆ ತತ್ತರಿಸಿದ ಜಿಂಬಾಬ್ವೆ, ಗಳಿಸಿದ ರನ್ ಎಷ್ಟು ಗೊತ್ತಾ

IND vs ZIM: ಟೀಂ ಇಂಡಿಯಾಗೆ ಇಂದಿನಿಂದ ಜಿಂಬಾಬ್ವೆ ಟಿ20 ಸರಣಿ: ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments