ರಣಜಿ ಟ್ರೋಫಿ ಕ್ರಿಕೆಟ್: ರೈಲ್ವೇಸ್ ಗೆ ಬೃಹತ್ ಗುರಿ ನೀಡಿದ ಕರ್ನಾಟಕ

Webdunia
ಮಂಗಳವಾರ, 28 ನವೆಂಬರ್ 2017 (12:06 IST)
ದೆಹಲಿ: ರೈಲ್ವೇಸ್ ವಿರುದ್ಧ ರಣಜಿ ಟ್ರೋಫಿ ಪಂದ್ಯದ ಅಂತಿಮ ದಿನವಾದ ಇಂದು ಕರ್ನಾಟಕ ಎದುರಾಳಿಗೆಎ 377 ರನ್ ಗಳ ಬೃಹತ್ ಗೆಲುವಿನ ಗುರಿ ನೀಡಿದೆ.
 

ಈ ಗುರಿ ಬೆನ್ನಟ್ಟಿರುವ ರೈಲ್ವೇಸ್ ಊಟದ ವಿರಾಮದ ವೇಳೆಗೆ 1 ವಿಕೆಟ್ ನಷ್ಟಕ್ಕೆ 22 ರನ್ ಕಲೆ ಹಾಕಿದೆ. ಇದಕ್ಕೂ ಮೊದಲು ಕರ್ನಾಟಕ ದ್ವಿತೀಯ ಇನಿಂಗ್ಸ್ ನಲ್ಲಿ 4 ವಿಕೆಟ್ ನಷ್ಟಕ್ಕೆ 275 ರನ್ ಗಳಿಸಿ ಡಿಕ್ಲೇರ್ ಮಾಡಿಕೊಂಡಿತು.

ಇದೀಗ ಬ್ಯಾಟಿಂಗ್ ಆರಂಭಿಸಿರುವ ರೈಲ್ವೇಸ್ ಗೆ ಕೆ ಗೌತಮ್ ಆರಂಭದಲ್ಲೇ ವಿಕೆಟ್ ಕೀಳುವ ಮೂಲಕ ಆಘಾತ ನೀಡಿದ್ದಾರೆ. ಗೆಲುವಿಗೆ ರೈಲ್ವೇಸ್ ಇನ್ನೂ 355 ರನ್ ಗಳಿಸಬೇಕಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಜತೆಗಿನ ಮದುವೆ ಮುಂದೂಡಿಕೆ ಬಳಿಕ ಮೊದಲ ಬಾರಿ ಪಲಾಶ್ ಮುಚ್ಚಲ್ ಕಾಣಿಸಿಕೊಂಡಿದ್ದು ಹೀಗೆ

Video: ಕರೆದರೂ ಕೇಳದೇ ಕೇಕ್ ಕಟಿಂಗ್ ಸೆಲೆಬ್ರೇಷನ್ ನಿಂದ ದೂರ ಹೋದ ವಿರಾಟ್ ಕೊಹ್ಲಿ

ವಿರಾಟ್ ಕೊಹ್ಲಿ ಪಾಲಿಗೆ ಕೆಎಲ್ ರಾಹುಲ್ ಲಕ್ಕಿ ಚಾರ್ಮ್: ಯಾಕೆ ಇಲ್ಲಿದೆ ನೋಡಿ ವಿವರ

Video: ಜೋರಾಗ್ ಓಡ್ ಮಗಾ...ಮೈದಾನದಲ್ಲಿ ಪ್ರಸಿದ್ಧಗೆ ಕನ್ನಡದಲ್ಲೇ ಆರ್ಡರ್ ಮಾಡಿದ ಕೆಎಲ್ ರಾಹುಲ್

ಚೆನ್ನಾಗಿ ಆಡಿದ್ರೂ ಖುಷಿಯಿಲ್ವಾ: ಪಂದ್ಯದ ಬಳಿಕ ರೋಹಿತ್ ಶರ್ಮಾ ಜೊತೆ ಗಂಭೀರ್ ಕಿತ್ತಾಟ Viral video

ಮುಂದಿನ ಸುದ್ದಿ
Show comments