Select Your Language

Notifications

webdunia
webdunia
webdunia
webdunia

ರಣಜಿ ಟ್ರೋಫಿ ಕ್ರಿಕೆಟ್: ಸೋತ ಉತ್ತರ ಪ್ರದೇಶದ ವಿರುದ್ಧ ಕರ್ನಾಟಕದ ಶುಭಾರಂಭ

ರಣಜಿ ಟ್ರೋಫಿ ಕ್ರಿಕೆಟ್: ಸೋತ ಉತ್ತರ ಪ್ರದೇಶದ ವಿರುದ್ಧ ಕರ್ನಾಟಕದ ಶುಭಾರಂಭ
ಕಾನ್ಪುರ , ಶುಕ್ರವಾರ, 17 ನವೆಂಬರ್ 2017 (09:44 IST)
ಕಾನ್ಪುರ: ಉತ್ತರ ಪ್ರದೇಶ ವಿರುದ್ಧದ ರಣಜಿ ಟ್ರೋಫಿ ಪಂದ್ಯದಲ್ಲಿ ಕರ್ನಾಟಕ ತಂಡ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ.
 

ಸತತ ಸೋಲಿನಿಂದ ಕಂಗೆಟ್ಟಿರುವ ಉತ್ತರ ಪ್ರದೇಶ ಗೆಲುವಿನ ಅನಿವಾರ್ಯತೆಯಲ್ಲಿದೆ. ಆದರೆ ಕರ್ನಾಟಕದ ಬ್ಯಾಟಿಂಗ್ ಬಲ ಬಲಾಢ್ಯವಾಗಿದ್ದು, ಎದುರಾಳಿಗೆ ಸೆಡ್ಡು ಹೊಡೆಯಲು ಸಮರ್ಥವಾಗಿದೆ.

ಕೆಎಲ್ ರಾಹುಲ್ ರಾಷ್ಟ್ರೀಯ ತಂಡಕ್ಕೆ ಸೇರ್ಪಡೆಗೊಂಡಿರುವುದರಿಂದ ಅವರ ಸ್ಥಾನಕ್ಕೆ ಈ ಪಂದ್ಯದಲ್ಲಿ ದೇಗಾ ನಿಶ್ಚಲ್ ಅವಕಾಶ ಪಡೆದಿದ್ದಾರೆ. ಮಯಾಂಕ್ ಅಗರ್ವಾಲ್ ಮತ್ತು ರವಿಕಾಂತ್ ಸಮರ್ಥ್ ಆರಂಭಿಕರಾಗಿ ಕಣಕ್ಕಿಳಿದಿದ್ದಾರೆ. ಸದ್ಯದ ವರದಿ ಬಂದಾಗ ವಿಕೆಟ್ ನಷ್ಟವಿಲ್ಲದೇ 3 ರನ್ ಗಳಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಶೂನ್ಯ ಸಂಪಾದನೆಯಲ್ಲೂ ದಾಖಲೆ ಮಾಡಿದ ನಾಯಕ ಕೊಹ್ಲಿ