ರಣಜಿ ಟ್ರೋಫಿ ಕ್ರಿಕೆಟ್: ಸೋತ ಉತ್ತರ ಪ್ರದೇಶದ ವಿರುದ್ಧ ಕರ್ನಾಟಕದ ಶುಭಾರಂಭ

Webdunia
ಶುಕ್ರವಾರ, 17 ನವೆಂಬರ್ 2017 (09:44 IST)
ಕಾನ್ಪುರ: ಉತ್ತರ ಪ್ರದೇಶ ವಿರುದ್ಧದ ರಣಜಿ ಟ್ರೋಫಿ ಪಂದ್ಯದಲ್ಲಿ ಕರ್ನಾಟಕ ತಂಡ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ.
 

ಸತತ ಸೋಲಿನಿಂದ ಕಂಗೆಟ್ಟಿರುವ ಉತ್ತರ ಪ್ರದೇಶ ಗೆಲುವಿನ ಅನಿವಾರ್ಯತೆಯಲ್ಲಿದೆ. ಆದರೆ ಕರ್ನಾಟಕದ ಬ್ಯಾಟಿಂಗ್ ಬಲ ಬಲಾಢ್ಯವಾಗಿದ್ದು, ಎದುರಾಳಿಗೆ ಸೆಡ್ಡು ಹೊಡೆಯಲು ಸಮರ್ಥವಾಗಿದೆ.

ಕೆಎಲ್ ರಾಹುಲ್ ರಾಷ್ಟ್ರೀಯ ತಂಡಕ್ಕೆ ಸೇರ್ಪಡೆಗೊಂಡಿರುವುದರಿಂದ ಅವರ ಸ್ಥಾನಕ್ಕೆ ಈ ಪಂದ್ಯದಲ್ಲಿ ದೇಗಾ ನಿಶ್ಚಲ್ ಅವಕಾಶ ಪಡೆದಿದ್ದಾರೆ. ಮಯಾಂಕ್ ಅಗರ್ವಾಲ್ ಮತ್ತು ರವಿಕಾಂತ್ ಸಮರ್ಥ್ ಆರಂಭಿಕರಾಗಿ ಕಣಕ್ಕಿಳಿದಿದ್ದಾರೆ. ಸದ್ಯದ ವರದಿ ಬಂದಾಗ ವಿಕೆಟ್ ನಷ್ಟವಿಲ್ಲದೇ 3 ರನ್ ಗಳಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND VS SA: ಅಬ್ಬರಿಸಿದ ವಿರಾಟ್ ಕೊಹ್ಲಿ, ಸೌತ್‌ ಆಫ್ರಿಕಾಗೆ ಬಿಗ್‌ ಟಾರ್ಗೇಟ್

ವಿರಾಟ್ ಕೊಹ್ಲಿ ಶತಕಕ್ಕೆ ಎಲ್ಲರಿಗಿಂತ ಹೆಚ್ಚು ಖುಷಿಪಟ್ಟವರು ಯಾರು ನೋಡಿ: Video

IND VS SA: ಕಿಂಗ್ ಕೊಹ್ಲಿ ಶತಕ ಬಾರಿಸುತ್ತಿದ್ದಂತ್ತೆ ಮೈದಾನಕ್ಕೆ ನುಗ್ಗಿದ ಅಭಿಮಾನಿ, ಮಾಡಿದ್ದೇನು ನೋಡಿ Video

IND vs SA Odi:ಮತ್ತೆ ಟಾಸ್‌ ಸೋತ ಟೀಂ ಇಂಡಿಯಾ: ಕನ್ನಡಿಗ ರಾಹುಲ್‌ ನಾಯಕತ್ವಕ್ಕೆ ಸತ್ವಪರೀಕ್ಷೆ

ಮತ್ತೇ ಒಂದಾಗುತ್ತಾರಾ ಪಲಾಶ್‌, ಸ್ಮೃತಿ ಮಂಧಾನ, ಕುತೂಹಲ ಮೂಡಿಸಿದ ಮಂದಾನ, ಪಲಾಶ್‌ ನಡೆ

ಮುಂದಿನ ಸುದ್ದಿ
Show comments