Webdunia - Bharat's app for daily news and videos

Install App

ರಣಜಿ ಟ್ರೋಫಿ ಕ್ರಿಕೆಟ್: ಕರ್ನಾಟಕ ಹುಡುಗರ ಕಮಾಲ್!

Webdunia
ಶುಕ್ರವಾರ, 3 ನವೆಂಬರ್ 2017 (17:06 IST)
ಪುಣೆ: ರಣಜಿ ಟ್ರೋಫಿ ಕ್ರಿಕೆಟ್ ನಲ್ಲಿ ಮಹಾರಾಷ್ಟ್ರ ತಂಡದ ವಿರುದ್ಧ ಕರ್ನಾಟಕದ ಹುಡುಗರು ಇನಿಂಗ್ಸ್ ಗೆಲುವಿನತ್ತ ದಾಪುಗಾಲಿಡುತ್ತಿದ್ದಾರೆ.

 
383 ರನ್ ಗಳ ಮೊದಲ ಇನಿಂಗ್ಸ್ ಮುನ್ನಡೆ ಪಡೆದು 628 ರನ್ ಗಳಿಗೆ ಡಿಕ್ಲೇರ್ ಮಾಡಿಕೊಂಡಿದ್ದ ಕರ್ನಾಟಕ ದಿನದಂತ್ಯಕ್ಕೆ ಮಹಾರಾಷ್ಟ್ರವನ್ನು 135 ರನ್ ಗಳಿಗೆ 4 ವಿಕೆಟ್ ಕಬಳಿಸಿ ಪಂದ್ಯವನ್ನು ತನ್ನ ನಿಯಂತ್ರಣದಲ್ಲಿರಿಸಿಕೊಂಡಿದೆ. ಇದೀಗ ಮೊದಲ ಇನಿಂಗ್ಸ್ ಹಿನ್ನಡೆ ತಪ್ಪಿಸಲು ಮಹಾರಾಷ್ಟ್ರ ಇನ್ನೂ 248 ರನ್ ಗಳಿಸಬೇಕಾದ ಅನಿವಾರ್ಯತೆಯಲ್ಲಿದೆ.

ದಿನದಂತ್ಯಕ್ಕೆ ಮಹಾರಾಷ್ಟ್ರ ಪರ ರಾಹುಲ್ ತ್ರಿಪಾಠಿ 33 ರನ್ ಮತ್ತು ರುತುರಾಜ್ ಗಾಯಕ್ ವಾಡ್ 61 ರನ್ ಗಳಿಸಿ ಕ್ರೀಸ್ ನಲ್ಲಿದ್ದರು. ಕರ್ನಾಟಕ ಪರ  ಅಭಿಮನ್ಯು ಮಿಥುನ್ 2 ವಿಕೆಟ್, ರೋಹಿತ್ ಮೋರೆ ಮತ್ತು ಸ್ಟುವರ್ಟ್ ಬಿನ್ನಿ ತಲಾ 1  ವಿಕೆಟ್ ಕಬಳಿಸಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕೆಣಕಿದ ಕ್ರಾಲಿಗೆ ತಕ್ಕ ಉತ್ತರ ನೀಡಿದ ಮೊಹಮ್ಮದ್‌ ಸಿರಾಜ್‌: ಕುತೂಹಲಕರ ಘಟ್ಟದತ್ತ ಐದನೇ ಟೆಸ್ಟ್‌

ತಪ್ಪನ್ನು ಸರಿಪಡಿಸಿಕೊಂಡು ಮತ್ತೆ ಆಖಾಢಕ್ಕೆ ಸಿದ್ಧವಾಗುತ್ತೇವೆ ಎಂದ ಮಹೇಂದ್ರ ಸಿಂಗ್ ಧೋನಿ

ವಿಚ್ಚೇದನದಿಂದ ಹಿಂದೆ ಸರಿದ ಸೈನಾ ನೆಹ್ವಾಲ್‌: ದೂರವಾದಾಗಲೇ ಬೆಲೆ ತಿಳಿಯೋದು ಎಂದ ಬ್ಯಾಡ್ಮಿಂಟನ್‌ ತಾರೆ

END vs IND Test: ನೈಟ್ ವಾಚ್ಮೆನ್ ಆಗಿ ಬಂದು ಮೊದಲ ಅರ್ಧ ಶತಕ ಸಿಡಿಸಿದ ಆಕಾಶದೀಪ್‌

IND vs ENG: ಆಕಾಶ್ ದೀಪ್ ಫಿಫ್ಟಿ ಹೊಡೆದಿದ್ದಕ್ಕೆ ಹೆಲ್ಮೆಟ್ ತೆಗಿ ಎಂದು ಸಿಗ್ನಲ್ ಕೊಟ್ಟ ಶುಭಮನ್ ಗಿಲ್

ಮುಂದಿನ ಸುದ್ದಿ
Show comments