Webdunia - Bharat's app for daily news and videos

Install App

ರಣಜಿ ಟ್ರೋಫಿ ಕ್ರಿಕೆಟ್: ನಂಬಲಸಾಧ್ಯ ಗೆಲುವು ಸಾಧಿಸಿ ಕರ್ನಾಟಕ

Webdunia
ಮಂಗಳವಾರ, 28 ನವೆಂಬರ್ 2017 (16:27 IST)
ದೆಹಲಿ: ಅಂತಿಮ ದಿನ ಇನ್ನೂ ಅರ್ಧ ದಿನವಷ್ಟೆ ಪಂದ್ಯ  ಬಾಕಿಯಿದೆ ಎನ್ನುವಾಗ ಡ್ರಾ ಮಾಡಿಕೊಳ್ಳುವುದು ಕಷ್ಟವಲ್ಲ. ಆದರೆ ರೈಲ್ವೇಸ್ ವಿರುದ್ಧ ಕರ್ನಾಟಕ ಗೆಲುವು ಸಾಧಿಸಿಯೇಬಿಟ್ಟಿದೆ.
 

ಗೆಲುವಿಗೆ 377 ರನ್ ಗಳ ಬೃಹತ್ ಮೊತ್ತ ಬೆನ್ನತ್ತಿದ್ದ ರೈಲ್ವೇಸ್ ಇಂದು ಭೋಜನ ವಿರಾಮದ ವೇಳೆಗೂ ಕೇವಲ 1 ವಿಕೆಟ್ ಕಳೆದುಕೊಂಡು 22 ರನ್ ಗಳಿಸಿತ್ತು. ಜಿಗುಟಿನ ಆಟ ಆಡಿದ್ದರೆ ಪಂದ್ಯ ಡ್ರಾ ಮಾಡಿಕೊಳ್ಳಬಹುದಿತ್ತು.

ಆದರೆ ಕರ್ನಾಟಕದ ಹುಡುಗರು ಅದಕ್ಕೆ ಆಸ್ಪದ ಕೊಡಲಿಲ್ಲ. ಅದರಲ್ಲೂ ವಿಶೇಷವಾಗಿ ಕೆ ಗೌತಮ್ 7 ವಿಕೆಟ್ ಕಿತ್ತು ಅಬ್ಬರಿಸಿದರು. ಇವರಿಗೆ ಶ್ರೇಯಸ್ ಗೋಪಾಲ್ 2 ಮತ್ತು ಅಭಿಮನ್ಯು ಮಿಥುನ್ 1 ವಿಕೆಟ್ ಕಿತ್ತು ತಂಡಕ್ಕೆ ನಂಬಲಸಾಧ್ಯ ಗೆಲುವು ತಂದಿತ್ತರು. ಇವರ ಮಾರಕ ದಾಳಿಗೆ ತತ್ತರಿಸಿದ ರೈಲ್ವೇಸ್ 167 ರನ್ ಗಳಿಗೆ ಆಲೌಟ್ ಆಯಿತು. ಕರ್ನಾಟಕಕ್ಕೆ ಕೊನೆಯ ಲೀಗ್ ಪಂದ್ಯದಲ್ಲಿ 209 ರನ್ ಗಳ ಭರ್ಜರಿ ಜಯ ಸಿಕ್ಕಿತ್ತು. ಎರಡೂ ಇನಿಂಗ್ಸ್ ನಲ್ಲಿ ಶತಕ ಭಾರಿಸಿದ್ದ ಮಯಾಂಕ್ ಅಗರ್ವಾಲ್ ಪಂದ್ಯ ಶ್ರೇಷ್ಠರಾದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಐದನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಈ 3 ಬದಲಾವಣೆ ಖಚಿತ

ENG vs IND: ಇಂಗ್ಲೆಂಡ್ ತಂಡಕ್ಕೆ ದೊಡ್ಡ ಆಘಾತ, ತಂಡದ ನಾಯಕನೇ ಪ್ರಮುಖ ಪಂದ್ಯದಿಂದ ಹೊರಕ್ಕೆ

ENG vs IND: ನಾಳೆ ಗೆಲ್ಲಲೇಬೇಕಾದ ಪಂದ್ಯದಲ್ಲಿ ಟೀಂ ಇಂಡಿಯಾಗೆ ಬಿಗ್ ಶಾಕ್‌, ಪ್ರಮುಖ ಆಟಗಾರನೇ ಪಂದ್ಯಕ್ಕಿಲ್ಲ

ಟಿ20 ಕ್ರಿಕೆಟ್‌ನಲ್ಲಿ ಅಗ್ರಸ್ಥಾನಕ್ಕೇರಿದ ಭಾರತದ ಎಡಗೈ ಬ್ಯಾಟರ್‌ ಅಭಿಷೇಕ್ ಶರ್ಮಾ

Video: ಗೌತಮ್ ಗಂಭೀರ್ ಪಿಚ್ ಕ್ಯುರೇಟರ್ ನಡುವೆ ನಿಜಕ್ಕೂ ನಡೆದಿದ್ದೇನು ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments